ಬ್ರೇಕಿಂಗ್ ನ್ಯೂಸ್
06-02-24 02:00 pm Mangalore Correspondent ಕ್ರೈಂ
ಮಂಗಳೂರು, ಫೆ.6: ನಗರದ ಬಲ್ಮಠ ನ್ಯೂರೋಡ್ ಆಸ್ಪತ್ರೆಯೊಂದರ ಪಾರ್ಕಿಂಗ್ ಬಳಿ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ತಾವರ ವೈದ್ಯನಾಥ ನಗರ ನಿವಾಸಿ ಆದಿತ್ಯ ಕೆ.(29) ಮತ್ತು ಅಡ್ಯಾರ್ ಲೋಬೊ ನಗರ ನಿವಾಸಿ ರೋಹನ್ ಸಿಕ್ವೇರ (33) ಬಂಧಿತರು. ಆರೋಪಿಗಳು ಫೆ.4ರಂದು ಬಲ್ಮಠದ ನ್ಯೂರೋಡ್ ನಲ್ಲಿ ಆಸ್ಪತ್ರೆಯ ವಾಹನ ಪಾರ್ಕಿಂಗ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.
ಆರೋಪಿಗಳಿಂದ 50 ಸಾವಿರ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ, ಒಂದು ಲಕ್ಷ ರೂ. ಮೌಲ್ಯದ 2 ಕೇಜಿ ಗಾಂಜಾ, 8 ಸಾವಿರ ಮೌಲ್ಯದ ಗಾಂಜಾ ಏಷ್ ಆಯಿಲ್, 16,800 ರೂ. ಮೌಲ್ಯದ ಎಲ್ ಎಸ್ ಡಿ ಸ್ಟ್ಯಾಂಪ್, ಕಾರು, ಮೊಬೈಲ್, ತೂಕ ಮಾಪನ ಸೇರಿದಂತೆ ಒಟ್ಟು 22 ಲಕ್ಷಕ್ಕೂ ಹೆಚ್ಚು ಮೌಲ್ಯದ ಸೊತ್ತುಗಳನ್ನು ವಶಪಡಿಸಿದ್ದಾರೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಂಗಳೂರು ಉತ್ತರ ಠಾಣೆ ನಿರೀಕ್ಷಕ ಅಜ್ಮತ್ ಆಲಿ ಮತ್ತು ಮಾದಕ ನಿಗ್ರಹ ದಳದ ಕೇಂದ್ರ ಉಪ ವಿಭಾಗದ ಅಧಿಕಾರಿ ಪ್ರದೀಪ್ ಟಿ.ಆರ್ ನೇತೃತ್ವದಲ್ಲಿ ಸಿಬಂದಿ ದಾಳಿ ನಡೆಸಿದ್ದರು.
Two arrested for selling drugs near Hospital in Mangalore. Aditya K (29), a resident of Attavar, and Rohan Sequeira (33), a resident of Lobo Nagar, Adyar Padav, Adyar, for selling drugs on the public roadside near KMC visitor’s parking lot, Balmatta New Road.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm