ಬ್ರೇಕಿಂಗ್ ನ್ಯೂಸ್
24-11-20 02:13 am Mangaluru Correspondant ಕ್ರೈಂ
ಮಂಗಳೂರು, ನವೆಂಬರ್ 23: ನಗರದಲ್ಲಿ ಮತ್ತೊಬ್ಬರ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿದ್ದಾರೆ. ಯುನಿಟಿ ಆಸ್ಪತ್ರೆಯ ಬಳಿ ಘಟನೆ ನಡೆದಿದ್ದು ಗಾಯಾಳು ಯುವಕನನ್ನು ನೌಶಾದ್ (30) ಎಂದು ಗುರುತಿಸಲಾಗಿದೆ.
ನೌಶಾದ್, ವಾರದ ಹಿಂದೆ ಕೈಕಂಬ ಬಳಿಯ ಕಂದಾವರ ಮಸೀದಿ ಬಳಿ ಚೂರಿ ಇರಿತಕ್ಕೆ ಒಳಗಾಗಿದ್ದ ವೆನ್ಝ್ ಅಬ್ದುಲ್ಲ ಅಜೀಜ್ ಅವರ ಅಳಿಯ ಎನ್ನಲಾಗುತ್ತಿದೆ. ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಅಜೀಜ್ ಯುನಿಟಿ ಆಸ್ಪತ್ರೆಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಅವರನ್ನು ಅವರ ಮಗ ಮತ್ತು ಅಳಿಯ ನೋಡಿಕೊಳ್ಳುತ್ತಿದ್ದರು.



ಈ ವಿಚಾರ ತಿಳಿದ ತಂಡ, ಕಾರಿನಲ್ಲಿ ಯುನಿಟಿ ಆಸ್ಪತ್ರೆಯ ಬಳಿ ಬಂದಿದ್ದು ಮಗನಿಗೆ ಹಲ್ಲೆ ನಡೆಸುವ ನಿಟ್ಟಿನಲ್ಲಿ ಹೊಂಚು ಹಾಕಿತ್ತು. ಒಂದೇ ರೀತಿಯ ಡ್ರೆಸ್ ಹಾಕಿದ್ದ ಅಳಿಯ ನೌಶಾದ್ ಆಸ್ಪತ್ರೆಯಿಂದ ಹೊರಬಂದಿದ್ದ ವೇಳೆ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಇಬ್ಬರು ತಲವಾರು ಬೀಸಿದ್ದು, ಹೊಟ್ಟೆ ಹಾಗೂ ಎದೆಗೆ ಗಂಭೀರ ಗಾಯವಾಗಿದೆ. ನೌಶಾದ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಬ್ದುಲ್ ಅಜೀಜ್ ಮೇಲೆ ಹಲ್ಲೆಗೈದಿದ್ದ ತಂಡವೇ ಈ ಕೃತ್ಯ ನಡೆಸಿರುವ ಸಾಧ್ಯತೆಯಿದೆ.
Related News: ಬಜ್ಪೆ ; ಬಟ್ಟೆ ವ್ಯಾಪಾರಿ ಮೇಲೆ ತಲವಾರು ದಾಳಿ !
Video:
Man attacked by unidentified miscreates with sword near Unity hospital in Mangalore. It is said it's the same group that attacked the businessman at Kandavara, Bajpe has committed the crime. The assaulted has been identified as Noushad (30).
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm