ಬ್ರೇಕಿಂಗ್ ನ್ಯೂಸ್
24-11-20 02:13 am Mangaluru Correspondant ಕ್ರೈಂ
ಮಂಗಳೂರು, ನವೆಂಬರ್ 23: ನಗರದಲ್ಲಿ ಮತ್ತೊಬ್ಬರ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿದ್ದಾರೆ. ಯುನಿಟಿ ಆಸ್ಪತ್ರೆಯ ಬಳಿ ಘಟನೆ ನಡೆದಿದ್ದು ಗಾಯಾಳು ಯುವಕನನ್ನು ನೌಶಾದ್ (30) ಎಂದು ಗುರುತಿಸಲಾಗಿದೆ.
ನೌಶಾದ್, ವಾರದ ಹಿಂದೆ ಕೈಕಂಬ ಬಳಿಯ ಕಂದಾವರ ಮಸೀದಿ ಬಳಿ ಚೂರಿ ಇರಿತಕ್ಕೆ ಒಳಗಾಗಿದ್ದ ವೆನ್ಝ್ ಅಬ್ದುಲ್ಲ ಅಜೀಜ್ ಅವರ ಅಳಿಯ ಎನ್ನಲಾಗುತ್ತಿದೆ. ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಅಜೀಜ್ ಯುನಿಟಿ ಆಸ್ಪತ್ರೆಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಅವರನ್ನು ಅವರ ಮಗ ಮತ್ತು ಅಳಿಯ ನೋಡಿಕೊಳ್ಳುತ್ತಿದ್ದರು.



ಈ ವಿಚಾರ ತಿಳಿದ ತಂಡ, ಕಾರಿನಲ್ಲಿ ಯುನಿಟಿ ಆಸ್ಪತ್ರೆಯ ಬಳಿ ಬಂದಿದ್ದು ಮಗನಿಗೆ ಹಲ್ಲೆ ನಡೆಸುವ ನಿಟ್ಟಿನಲ್ಲಿ ಹೊಂಚು ಹಾಕಿತ್ತು. ಒಂದೇ ರೀತಿಯ ಡ್ರೆಸ್ ಹಾಕಿದ್ದ ಅಳಿಯ ನೌಶಾದ್ ಆಸ್ಪತ್ರೆಯಿಂದ ಹೊರಬಂದಿದ್ದ ವೇಳೆ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಇಬ್ಬರು ತಲವಾರು ಬೀಸಿದ್ದು, ಹೊಟ್ಟೆ ಹಾಗೂ ಎದೆಗೆ ಗಂಭೀರ ಗಾಯವಾಗಿದೆ. ನೌಶಾದ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಬ್ದುಲ್ ಅಜೀಜ್ ಮೇಲೆ ಹಲ್ಲೆಗೈದಿದ್ದ ತಂಡವೇ ಈ ಕೃತ್ಯ ನಡೆಸಿರುವ ಸಾಧ್ಯತೆಯಿದೆ.
Related News: ಬಜ್ಪೆ ; ಬಟ್ಟೆ ವ್ಯಾಪಾರಿ ಮೇಲೆ ತಲವಾರು ದಾಳಿ !
Video:
Man attacked by unidentified miscreates with sword near Unity hospital in Mangalore. It is said it's the same group that attacked the businessman at Kandavara, Bajpe has committed the crime. The assaulted has been identified as Noushad (30).
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm