ಬ್ರೇಕಿಂಗ್ ನ್ಯೂಸ್
24-11-20 02:13 am Mangaluru Correspondant ಕ್ರೈಂ
ಮಂಗಳೂರು, ನವೆಂಬರ್ 23: ನಗರದಲ್ಲಿ ಮತ್ತೊಬ್ಬರ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿದ್ದಾರೆ. ಯುನಿಟಿ ಆಸ್ಪತ್ರೆಯ ಬಳಿ ಘಟನೆ ನಡೆದಿದ್ದು ಗಾಯಾಳು ಯುವಕನನ್ನು ನೌಶಾದ್ (30) ಎಂದು ಗುರುತಿಸಲಾಗಿದೆ.
ನೌಶಾದ್, ವಾರದ ಹಿಂದೆ ಕೈಕಂಬ ಬಳಿಯ ಕಂದಾವರ ಮಸೀದಿ ಬಳಿ ಚೂರಿ ಇರಿತಕ್ಕೆ ಒಳಗಾಗಿದ್ದ ವೆನ್ಝ್ ಅಬ್ದುಲ್ಲ ಅಜೀಜ್ ಅವರ ಅಳಿಯ ಎನ್ನಲಾಗುತ್ತಿದೆ. ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಅಜೀಜ್ ಯುನಿಟಿ ಆಸ್ಪತ್ರೆಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಅವರನ್ನು ಅವರ ಮಗ ಮತ್ತು ಅಳಿಯ ನೋಡಿಕೊಳ್ಳುತ್ತಿದ್ದರು.



ಈ ವಿಚಾರ ತಿಳಿದ ತಂಡ, ಕಾರಿನಲ್ಲಿ ಯುನಿಟಿ ಆಸ್ಪತ್ರೆಯ ಬಳಿ ಬಂದಿದ್ದು ಮಗನಿಗೆ ಹಲ್ಲೆ ನಡೆಸುವ ನಿಟ್ಟಿನಲ್ಲಿ ಹೊಂಚು ಹಾಕಿತ್ತು. ಒಂದೇ ರೀತಿಯ ಡ್ರೆಸ್ ಹಾಕಿದ್ದ ಅಳಿಯ ನೌಶಾದ್ ಆಸ್ಪತ್ರೆಯಿಂದ ಹೊರಬಂದಿದ್ದ ವೇಳೆ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಇಬ್ಬರು ತಲವಾರು ಬೀಸಿದ್ದು, ಹೊಟ್ಟೆ ಹಾಗೂ ಎದೆಗೆ ಗಂಭೀರ ಗಾಯವಾಗಿದೆ. ನೌಶಾದ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಬ್ದುಲ್ ಅಜೀಜ್ ಮೇಲೆ ಹಲ್ಲೆಗೈದಿದ್ದ ತಂಡವೇ ಈ ಕೃತ್ಯ ನಡೆಸಿರುವ ಸಾಧ್ಯತೆಯಿದೆ.
Related News: ಬಜ್ಪೆ ; ಬಟ್ಟೆ ವ್ಯಾಪಾರಿ ಮೇಲೆ ತಲವಾರು ದಾಳಿ !
Video:
Man attacked by unidentified miscreates with sword near Unity hospital in Mangalore. It is said it's the same group that attacked the businessman at Kandavara, Bajpe has committed the crime. The assaulted has been identified as Noushad (30).
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm