ಬ್ರೇಕಿಂಗ್ ನ್ಯೂಸ್
16-02-24 07:08 pm Mangalore Correspondent ಕ್ರೈಂ
ಉಳ್ಳಾಲ, ಫೆ.16: ಗಾಂಜಾ ವ್ಯಸನಿಯೋರ್ವ ನಶೆಯಲ್ಲಿ ಸಾರ್ವಜನಿಕರತ್ತ ಜಲ್ಲಿ ಕಲ್ಲು ಎಸೆದಿದ್ದು ತಡೆಯಲು ಹೋದ ವ್ಯಕ್ತಿಗೆ ಸೋಡಾ ಬಾಟಲಿಯಿಂದ ಹಲ್ಲೆಗೈದಿದ್ದಾನೆ. ಧಾಂದಲೆಕೋರನಿಗೆ ಸಾರ್ವಜನಿಕರೇ ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ.
ಮಂಚಿಲ ನಿವಾಸಿ ಮಹಮ್ಮದ್ ಮುಶ್ತಾಕ್ ಯಾನೆ ಮಿಸ್ತ ಎಂಬಾತ ಶುಕ್ರವಾರ ಮಧ್ಯಾಹ್ನದ ವೇಳೆ ನಶೆಯ ಮತ್ತಿನಲ್ಲಿ ತೊಕ್ಕೊಟ್ಟು ಒಳಪೇಟೆಯ ರಿಕ್ಷಾ ಪಾರ್ಕಿನ ಬಳಿಯ ರೈಲ್ವೇ ಹಳಿಯಲ್ಲಿ ನಿಂತು ಹಳಿಗಳಲ್ಲಿದ್ದ ಜಲ್ಲಿ ಕಲ್ಲುಗಳನ್ನ ರಸ್ತೆಗೆ ಎಸೆಯಲಾರಂಭಿಸಿದ್ದಾನೆ. ಸಾರ್ವಜನಿಕರು, ಶಾಲಾ ಮಕ್ಕಳು ತೆರಳುತ್ತಿದ್ದ ರಸ್ತೆಗೆ ಕಲ್ಲೆಸೆಯುತ್ತಿದ್ದುದನ್ನ ಪ್ರಶ್ನಿಸಿ, ತಡೆಯಲು ಮುಂದಾದ ಸ್ಥಳೀಯ ನಿವಾಸಿ ರಾಜೇಶ್ ಶೆಟ್ಟಿ ಎಂಬವರ ತಲೆ ಮತ್ತು ಕೈಗೆ ಪಕ್ಕದ ಅಂಗಡಿಯಲ್ಲಿದ್ದ ಸೋಡಾ ಬಾಟಲಿಯಿಂದ ಮಿಸ್ತ ಹಲ್ಲೆಗೈದಿದ್ದಾನೆ. ಕೂಡಲೇ ಅಲ್ಲಿ ನೆರೆದಿದ್ದ ಸಾರ್ವಜನಿಕರು ಧಾಂದಲೆ ನಡೆಸುತ್ತಿದ್ದ ಮಿಸ್ತಾನನ್ನ ಹಿಡಿದು ಥಳಿಸಿ ಉಳ್ಳಾಲ ಪೊಲೀಸರಿಗೊಪ್ಪಿಸಿದ್ದಾರೆ.
ಸೋಡಾ ಬಾಟಲಿ ಏಟಿನಿಂದ ತಲೆ ಮತ್ತು ಕೈಗೆ ಹಲ್ಲೆಗೊಳಗಾದ ರಾಜೇಶ್ ಶೆಟ್ಟಿ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಮಿಸ್ತನ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳಿದ್ದು ಆತನ ವಿರುದ್ಧ ಸೂಕ್ತ ಕ್ರಮಕ್ಕಾಗಿ ರಾಜೇಶ್ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಉಳ್ಳಾಲ ಠಾಣಾ ವ್ಯಾಪ್ತಿಯ ಒಳಪೇಟೆ, ಕೇಂದ್ರ ಬಸ್ಸು ನಿಲ್ದಾಣದ ಹಿಂದಿನ ಪ್ರದೇಶ ಸೇರಿದಂತೆ ಅನೇಕ ನಿರ್ಜನ ಪ್ರದೇಶಗಳಲ್ಲಿ ಯುವಕರು ಸಾಮೂಹಿಕವಾಗಿ ಮಾದಕ ಪದಾರ್ಥಗಳನ್ನ ಸೇವಿಸುತ್ತಿದ್ದು ಪೊಲೀಸರು ಇದಕ್ಕೆ ಕಡಿವಾಣ ಹಾಕಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Mangalore Ganja addict attacks man with bottle at Thokottu. Rajesh Shetty was Attacked with stones. Druggi Mohammed Mushtaq thrashed by localites and handed over to police.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 04:21 pm
HK News Staffer
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm