ಬ್ರೇಕಿಂಗ್ ನ್ಯೂಸ್
16-02-24 10:46 pm Mangalore Correspondent ಕ್ರೈಂ
ಉಳ್ಳಾಲ, ಫೆ.16: ಬೈಕಲ್ಲಿ ತೆರಳುತ್ತಿದ್ದ ಯುವಕನ ತಡೆದು ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ರಾ.ಹೆ. 66 ರ ಕೊಲ್ಯ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದ್ದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನ ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ.
ಕುಂಪಲ ನಿವಾಸಿ ಮಹಮ್ಮದ್ ಆರಿಫ್(29) ಇರಿತಕ್ಕೊಳಗಾದ ಯುವಕ. ಆರಿಫ್ ಶುಕ್ರವಾರ ಬೆಳಗ್ಗೆ ಕೊಲ್ಯದಿಂದ ಕುಂಪಲದ ಕಡೆಗೆ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಲ್ಲಿ ಸಂಚರಿಸುತ್ತಿದ್ದ ವೇಳೆ ಕುಂಪಲದಿಂದ ಕೊಲ್ಯ ಕಡೆಗೆ ಬೈಕ್ನಲ್ಲಿ ಧಾವಿಸುತ್ತಿದ್ದ ಮುಝಮ್ಮಿಲ್ ಮತ್ತು
ನಿಸಾರ್ ಎಂಬಿಬ್ಬರು ಆರಿಫ್ ನನ್ನು ಕೊಲ್ಯ ಎಂಬಲ್ಲಿ ತಡೆದಿದ್ದಾರೆ. ಆರೋಪಿಗಳು ಆರೀಫ್ ಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ್ದಾರೆ.
ಈ ವೇಳೆ ಮುಝಮ್ಮಿಲ್ ಚೂರಿಯಿಂದ ಇರಿಯಲು ಯತ್ನಿಸಿದ ಸಂದರ್ಭ ಆರೀಫ್ ತಪ್ಪಿಸಿಕೊಂಡು ಹೋಗದಂತೆ ನಿಸಾರ್ ಅಡ್ಡಗಟ್ಟಿದ್ದ ಎನ್ನಲಾಗಿದೆ. ಇದರಿಂದ ಆರೀಫ್ ಬೆನ್ನಿಗೆ ಗಾಯವಾಗಿದ್ದು , ತಕ್ಷಣ ಅವರು ಘಟನಾ ಸ್ಥಳದಿಂದ ತಪ್ಪಿಸಿಕೊಂಡಿದ್ದು, ಆರೋಪಿಗಳು ವಿಚಲಿತರಾಗಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಆರೀಫ್ ಅವರನ್ನು ಸ್ಥಳದಲ್ಲಿದ್ದ ಶ್ರವಣ್ ಮತ್ತು ಉತ್ತಮ್ ಎಂಬಿಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಿಸಿ ಕೃತ್ಯ ಎಸಗಿದ ಪ್ರಮುಖ ಆರೋಪಿ
ಮುಝಮ್ಮಿಲ್ ನನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ನಿಝಾರ್ ಪತ್ತೆಗಾಗಿ ಬಲೆ ಬೀಸಿದ್ದಾರೆ.
Kolya Murder attempt after trying to stop bike, prime accused arrested by Ullal police in Mangalore.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 04:21 pm
HK News Staffer
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm