ಬ್ರೇಕಿಂಗ್ ನ್ಯೂಸ್
23-02-24 05:28 pm HK News Desk ಕ್ರೈಂ
ಹಾಸನ, ಫೆ 23: ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ.
24 ವರ್ಷದ ಸುರಭಿ ಮೃತ ದುರ್ದೈವಿಯಾಗಿದ್ದು, ಪತಿಯೇ ಕೊಲೆ ಮಾಡಿದ್ದಾನೆಂದು ಮೃತ ಪೋಷಕರು ಆರೋಪ ಮಾಡಿದ್ದಾರೆ.
ಹುಣಸೂರಿನ ಮೃತ ಯುವತಿಯನ್ನು ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಜೊತೆ ವಿವಾಹ ಮಾಡಿಕೊಟ್ಟಿದ್ದರು. ಆದರೆ ನಿನ್ನೆ ಗಂಡನ ಮನೆಯಲ್ಲಿ ಸುರಭಿ ಏಕಾಏಕಿ ಸಾವನ್ನಪ್ಪಿದ್ದಾಳೆ. ನಿಮ್ಮ ಮಗಳು ಲೋ ಬಿಪಿಯಾಗಿ ಸಾವನ್ನಪ್ಪಿದ್ದಾಳೆ ಎಂದು ಪತಿ ದರ್ಶನ್, ಸುರಭಿ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ.
ಸದ್ಯ ಸುರಭಿ ಪೋಷಕರು ಅಳಿಯನೇ ಮಗಳನ್ನು ಕೊಲೆ ಮಾಡಿದ್ದಾನೆ. ದರ್ಶನ್ ಬೇರೆ ಯುವತಿ ಜೊತೆ ಅಕ್ರಮ ಸಂಬಂಧವಿತ್ತು. ಇದನ್ನು ಪ್ರಶ್ನಿಸುತ್ತಿದ್ದ ಸುರಭಿಯನ್ನು ನೇಣು ಬಿಗಿದು ಕೊಲೆ ಮಾಡಿ ನಾಟವಾಡುತ್ತಿದ್ದಾನೆ ಎಂದು ಆರೋಪ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶ್ರವಣಬೆಳಗೊಳ ಆಸ್ಪತ್ರೆಗೆ ಸುರಭಿ ಮೃತದೇಹವನ್ನು ಪೊಲೀಸರು ಶಿಫ್ಟ್ ಮಾಡಿದ್ದಾರೆ. ಸ್ಥಳಕ್ಕೆ ಶ್ರವಣಬೆಳಗೊಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲು ಮಾಡಲಾಗಿದೆ.
Hassan newly married woman commit suicide at husband house, husband suspected of Murder. The deceased has been identified as 24 year old Surabi.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm