ಬ್ರೇಕಿಂಗ್ ನ್ಯೂಸ್
25-11-20 03:42 pm Mangalore Correspondent ಕ್ರೈಂ
ಬೆಳ್ತಂಗಡಿ, ನ.25 : ತಾಲೂಕಿನ ನಾವೂರು ಗ್ರಾಮದ ಕೈಕಂಬ ಬಸ್ ತಂಗುದಾಣದ ಬಳಿ ವ್ಯಾಪಾರಿಯೊಬ್ಬರು ಅಂಗಡಿ ಬಾಗಿಲು ಹಾಕಿ ಹೊರಡುವ ಸಂದರ್ಭ ಅವರ ಮೇಲೆ ಹಲ್ಲೆಗೈದು, ಸುಮಾರು1.50 ಲಕ್ಷ ರೂ. ನಗದನ್ನು ದರೋಡೆಗೈದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಕೃಷ್ಣಪ್ಪ ಗೌಡ, ರಾತ್ರಿ ಸುಮಾರು 10 ಗಂಟೆಗೆ ಅಂಗಡಿಗೆ ಬೀಗ ಹಾಕಿ ತಮ್ಮ ದ್ವಿಚಕ್ರ ವಾಹನದಲ್ಲಿ ಹೊರಡುವ ಸಂದರ್ಭ ದುಷ್ಕರ್ಮಿಗಳು ಕೃಷ್ಣಪ್ಪ ಅವರ ಕಣ್ಣಿಗೆ ಖಾರದ ಪುಡಿ ಎರಚಿದ್ದು, ತಲೆಗೆ ರಾಡ್ನಿಂದ ಹಲ್ಲೆಗೈದು ಅವರ ಕೈಯ್ಯಲ್ಲಿದ್ದ 1.50 ಲಕ್ಷ ರೂ. ನಗದು ಹಾಗು ಇತರ ಸೊತ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.
ಹಲ್ಲೆ ಸಂದರ್ಭ ಕೃಷ್ಣಪ್ಪ ಅವರು ಬೊಬ್ಬೆ ಹೊಡೆದಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು, ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Miscreants Attacked Shopkeeper with Iron Rod and then stole cash of Rs.1.50 lakhs and have fleed from the spot at Belthangady, Navooru. Police have registered the case.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm