ಬ್ರೇಕಿಂಗ್ ನ್ಯೂಸ್
24-02-24 04:47 pm HK News Desk ಕ್ರೈಂ
ಹಾವೇರಿ, ಫೆ.24: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಅಳಿಯನನ್ನೇ ಮಾವ ಕೊಲೆ ಮಾಡಿದ್ದಾನೆ. ಆಳಿಯನಿಗೆ ಮದ್ಯ ಕುಡಿಸಿ ಮಾವನೇ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಲ್ಲಿ ನಡೆದಿದೆ. ಮಾಗೋಡ ಗ್ರಾಮದ ಸಲೀಂ ದಾದಾಫೀರ್ ಒಲೆಕಾರ್ (25) ಹತ್ಯೆಗೀಡಾಗಿದ್ದು, ಹೈದರ ಚಮನಸಾಬ್ ಹಲಗೇರಿ (32) ಕೊಲೆ ಮಾಡಿದ ಆರೋಪಿ.

ಫೆ.23 ತಡರಾತ್ರಿ ನಗರದ ಹೊರವಲಯದಲ್ಲಿ ಸಲೀಂ ದಾದಾಫೀರ್ ಒಲೆಕಾರ್ ಮತ್ತು ಚಮನಸಾಬ್ ಹಲಗೇರಿ ಇಬ್ಬರು ಮದ್ಯ ಸೇವನೆ ಮಾಡಿದ್ದರು. ಬಳಿಕ ಸಲೀಂ ದಾದಾಫೀರ್ ಒಲೆಕಾರ್ಗೆ ಚಾಕುವಿನಿಂದ ಇರಿದು ಚಮನಸಾಬ್ ಹಲಗೇರಿ ಕೊಲೆ ಮಾಡಿದ್ದನು. ಗದಗ-ಹೊನ್ನಾಳಿ ಹೆದ್ದಾರಿ ಪಕ್ಕದಲ್ಲಿ ಶವ ಎಸೆದು ಹೋಗಿದ್ದನು. ಕೃತ್ಯ ನಡೆದ ನಂತರ ಶನಿವಾರ ಆರೋಪಿಯೇ ನಗರ ಪೊಲೀಸ್ ಠಾಣೆಗೆ ಬಂದು ಕೊಲೆ ಮಾಡಿರುವುದಾಗಿ ಶರಣಾಗಿದ್ದಾನೆ.
ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹಾವೇರಿ ಎಸ್ಪಿ ಅಂಶುಕುಮಾರ್ ಮಾಹಿತಿ ನೀಡಿದರು.
Haveri murder father in law kills son-in-law over illicit affair. Kills son-in-law throws his body near the highway side and goes and surrender's to the police station in Haveri. Police are now investigating the case
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm