ಬ್ರೇಕಿಂಗ್ ನ್ಯೂಸ್
24-02-24 08:20 pm Mangalore Correspondent ಕ್ರೈಂ
ಮಂಗಳೂರು, ಫೆ.24: ಬಜಾಲ್ ಜೆಎಂ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಿತ್ತುಕೊಂಡು ಹೋಗಿದ್ದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಕೇರಳ ಮೂಲದ ಅಂತಾರಾಜ್ಯ ಸರಗಳ್ಳರನ್ನು ಬಂಧಿಸಿದ್ದಾರೆ.
ಮೂಲತಃ ಕಾಸರಗೋಡು ಜಿಲ್ಲೆಯ ಚೆರ್ಕಳ ನಿವಾಸಿ, ಬಂಟ್ವಾಳದ ಮಿತ್ತಬೈಲ್ ಶಾಂತಿಯಂಗಡಿಯಲ್ಲಿ ನೆಲೆಸಿದ್ದ ಮೊಹಮ್ಮದ್ ಆಲಿ (32) ಮತ್ತು ಬಿಸಿ ರೋಡ್ ಶಾಂತಿಯಂಗಡಿ ನಿವಾಸಿ ಜುಬೈರ್ (32) ಬಂಧಿತರು.
ಇವರು ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ 16 ಗ್ರಾಮ್ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಆರೋಪಿಗಳನ್ನು ಬಂಧಿಸಿ, ಚಿನ್ನದ ಸರವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಮೊಹಮ್ಮದ್ ಆಲಿ ವಿರುದ್ಧ ಕಾಸರಗೋಡು ಜಿಲ್ಲೆಯ ಬದಿಯಡ್ಕ, ಮಂಜೇಶ್ವರ, ಬಂಟ್ವಾಳ, ವಿಟ್ಲ, ಮಂಗಳೂರಿನ ಬರ್ಕೆ ಠಾಣೆಗಳಲ್ಲಿ ಮನೆ ಕಳವು., ಸರ ಸುಲಿಗೆ, ಜೈಲಿನಲ್ಲಿ ಹೊಡೆದಾಟ ಸೇರಿ 15 ಪ್ರಕರಣ ದಾಖಲಾಗಿದೆ. ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
Chain snatching, two arrested by police in Mangalore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm