ಬ್ರೇಕಿಂಗ್ ನ್ಯೂಸ್
28-02-24 03:45 pm Bangalore Correspondent ಕ್ರೈಂ
ಬೆಂಗಳೂರು, ಫೆ.28: ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಮೂಲಕ ಬರೋಬ್ಬರಿ 250ಕ್ಕೂ ಹೆಚ್ಚು ಮಹಿಳೆಯರು, ಯುವತಿಯರನ್ನು ಸಂಪರ್ಕಿಸಿ ಮದುವೆಯಾಗೋದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿ ಎಂದು ಹೇಳಿಕೊಂಡು ನರೇಶ್ ಪುರಿ ಗೋಸ್ವಾಮಿ ಎಂಬಾತ ಸಿಕ್ಕಿಬಿದ್ದಿದ್ದಾನೆ.
ಮ್ಯಾಟ್ರಿಮೊನಿಯಲ್ ವೆಬ್ಸೈಟ್ಗಳಲ್ಲಿ ನಕಲಿ ಖಾತೆ ಸೃಷ್ಟಿಸಿಕೊಂಡು, ವಿಧವೆ, ವಿಚ್ಛೇದಿತ ಮಹಿಳೆಯರನ್ನ ಪರಿಚಯ ಮಾಡಿಕೊಳ್ಳುತ್ತಿದ್ದ. ಬಳಿಕ ಬೆಂಗಳೂರಿಗೆ ಮಾತುಕತೆಗೆಂದು ಕರೆಸಿಕೊಳ್ತಿದ್ದು ವಂಚನೆ ಮಾಡುತ್ತಿದ್ದ ಎನ್ನಲಾಗಿದೆ.
ಬೆಂಗಳೂರು ರೈಲ್ವೆ ಪೊಲೀಸರ ಕಾರ್ಯಚರಣೆ ನಡೆಸಿದ್ದು, ವಿಚಾರಣೆ ವೇಳೆ 250ಕ್ಕೂ ಹೆಚ್ಚು ಮಹಿಳೆಯರಿಗೆ- ಯುವತಿಯರಿಗೆ ಮದುವೆಯಾಗುವುದಾಗಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇತ್ತೀಚೆಗೆ ಕೊಯಮತ್ತೂರು ಮೂಲದ ಮಹಿಳೆಯೊಬ್ಬರನ್ನ ಮದುವೆ ಮಾತುಕತೆಗೆ ಬೆಂಗಳೂರಿಗೆ ಕರೆಸಿಕೊಂಡಿದ್ದ. ಈ ವೇಳೆ ಅವರು ಬೆಂಗಳೂರಿಗೆ ಬಂದ ವೇಳೆ ತನ್ನ ಮಾವನನ್ನು ಸ್ಟೇಷನ್ಗೆ ಕಳುಹಿಸುತ್ತಿದ್ದೇನೆ. ಅವರಿಗೆ ಟಿಕೆಟ್ ರಿಸರ್ವೇಷನ್ ಮಾಡಿಸಬೇಕಿರುವುದರಿಂದ ಪರ್ಸ್ ಮನೆಯಲ್ಲಿಯೇ ಬಿಟ್ಟು ಬಂದಿದ್ದಾರೆ ಎಂದು ಹಣ ಪಡೆದು ಎಸ್ಕೇಪ್ ಆಗಿದ್ದಾನೆ.
ವಿಚಾರಣೆ ವೇಳೆ ಆರೋಪಿ ರಾಜಸ್ಥಾನದ 56 , ಉತ್ತರ ಪ್ರದೇಶದ 32 , ದೆಹಲಿಯ 32 , ಕರ್ನಾಟಕದ 17, ಮಧ್ಯಪ್ರದೇಶದ 16, ಮಹಾರಾಷ್ಟ್ರ ದ 13, ಗುಜರಾತ್ 11 ಮಹಿಳೆಯರಿಗೆ ವಂಚನೆ ಮಾಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
The Bengaluru Railway Police have arrested a man for allegedly duping more than 250 women and girls on the pretext of marrying them through a matrimonial website. Naresh Puri Goswami, who claimed to be an airport customs officer, was arrested.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm