ಬ್ರೇಕಿಂಗ್ ನ್ಯೂಸ್
29-02-24 05:30 pm HK News Desk ಕ್ರೈಂ
ಧಾರವಾಡ, ಫೆ 29: ತಂದೆ ತನ್ನ ಮಗುವನ್ನ ನೆಲಕ್ಕೆ ಎಸೆದು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಒಂದು ವರ್ಷದ ಹೆಣ್ಣು ಮಗು ಮೃತಪಟ್ಟಿದೆ.
ಶ್ರೇಯಾ ಮೃತ ದುರ್ದೈವಿ ಕಂದಮ್ಮ. ಈಕೆಯನ್ನು ತಂದೆ ಶಂಭುಲಿಂಗಯ್ಯ ಕೊಲೆ ಮಾಡಿದ್ದಾನೆ. ಈತ ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ನಿವಾಸಿ.
ನಾಲ್ಕು ವರ್ಷಗಳ ಹಿಂದೆ ಶಂಭಯ್ಯ ಮತ್ತು ಸವಿತಾ ಮದುವೆಯಾಗಿದ್ದರು. ಈ ದಂಪತಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದರು. ಮೊದಲನೇಯ ಗಂಡು ಮಗುವಿಗೆ ಮೂರು ವರ್ಷವಾಗಿದೆ. ಶಂಭಯ್ಯ ಧಾರವಾಡ ನಗರದಲ್ಲಿ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ನಿತ್ಯ ವಿಪರೀತವಾಗಿ ಕುಡಿಯುತ್ತಿದ್ದ ಶಂಭಯ್ಯ ಮಂಗಳವಾರ ತಡರಾತ್ರಿ ತನ್ನ ಮೇಲೆ ಹಲ್ಲೆ ಮಾಡಿ ಬಳಿಕ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎಂದು ಪತ್ನಿ ಸವಿತಾ ಮತ್ತು ಸಹೋದರ ಅಳಿಯ ಕಲ್ಲಯ್ಯ ನೋವು ತೋಡಿಕೊಂಡಿದ್ದಾರೆ.
ಮಲಗುವಾಗ ಮಗು ಅಳುತ್ತೆ ಎಂಬ ಕಾರಣಕ್ಕೆ ಮಗುವನ್ನ ನೆಲಕ್ಕೆ ಎತ್ತಿ ಬಡಿದಿದ್ದಾನೆ. ಪರಿಣಾಮ ಮಗು ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕೂಡಲೇ ಆಕೆಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಇದೀಗ ಪುಟ್ಟ ಕಂದಮ್ಮ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.
ಘಟನೆ ಸಂಬಂಧ ಕುಟುಂಬಸ್ಥರು ಪಾಪಿ ತಂದೆ ಶಂಭುಲಿಂಗಯ್ಯನ ವಿರುದ್ಧ ದೂರು ನೀಡಿದ್ದು, ಗರಗ ಠಾಣೆ ಪೊಲೀಸರು ಶಂಭುಲಿಂಗಯ್ಯನನ್ನು ವಶಕ್ಕೆ ಪಡೆದಿದ್ದಾರೆ. ಧಾರವಾಡ ಗರಗ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Dharwad Father kills one year old daughter for crying too much. The police have taken father into custody.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm