ಬ್ರೇಕಿಂಗ್ ನ್ಯೂಸ್
29-02-24 05:30 pm HK News Desk ಕ್ರೈಂ
ಧಾರವಾಡ, ಫೆ 29: ತಂದೆ ತನ್ನ ಮಗುವನ್ನ ನೆಲಕ್ಕೆ ಎಸೆದು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಒಂದು ವರ್ಷದ ಹೆಣ್ಣು ಮಗು ಮೃತಪಟ್ಟಿದೆ.
ಶ್ರೇಯಾ ಮೃತ ದುರ್ದೈವಿ ಕಂದಮ್ಮ. ಈಕೆಯನ್ನು ತಂದೆ ಶಂಭುಲಿಂಗಯ್ಯ ಕೊಲೆ ಮಾಡಿದ್ದಾನೆ. ಈತ ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ನಿವಾಸಿ.
ನಾಲ್ಕು ವರ್ಷಗಳ ಹಿಂದೆ ಶಂಭಯ್ಯ ಮತ್ತು ಸವಿತಾ ಮದುವೆಯಾಗಿದ್ದರು. ಈ ದಂಪತಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದರು. ಮೊದಲನೇಯ ಗಂಡು ಮಗುವಿಗೆ ಮೂರು ವರ್ಷವಾಗಿದೆ. ಶಂಭಯ್ಯ ಧಾರವಾಡ ನಗರದಲ್ಲಿ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ನಿತ್ಯ ವಿಪರೀತವಾಗಿ ಕುಡಿಯುತ್ತಿದ್ದ ಶಂಭಯ್ಯ ಮಂಗಳವಾರ ತಡರಾತ್ರಿ ತನ್ನ ಮೇಲೆ ಹಲ್ಲೆ ಮಾಡಿ ಬಳಿಕ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎಂದು ಪತ್ನಿ ಸವಿತಾ ಮತ್ತು ಸಹೋದರ ಅಳಿಯ ಕಲ್ಲಯ್ಯ ನೋವು ತೋಡಿಕೊಂಡಿದ್ದಾರೆ.
ಮಲಗುವಾಗ ಮಗು ಅಳುತ್ತೆ ಎಂಬ ಕಾರಣಕ್ಕೆ ಮಗುವನ್ನ ನೆಲಕ್ಕೆ ಎತ್ತಿ ಬಡಿದಿದ್ದಾನೆ. ಪರಿಣಾಮ ಮಗು ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕೂಡಲೇ ಆಕೆಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಇದೀಗ ಪುಟ್ಟ ಕಂದಮ್ಮ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.
ಘಟನೆ ಸಂಬಂಧ ಕುಟುಂಬಸ್ಥರು ಪಾಪಿ ತಂದೆ ಶಂಭುಲಿಂಗಯ್ಯನ ವಿರುದ್ಧ ದೂರು ನೀಡಿದ್ದು, ಗರಗ ಠಾಣೆ ಪೊಲೀಸರು ಶಂಭುಲಿಂಗಯ್ಯನನ್ನು ವಶಕ್ಕೆ ಪಡೆದಿದ್ದಾರೆ. ಧಾರವಾಡ ಗರಗ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Dharwad Father kills one year old daughter for crying too much. The police have taken father into custody.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm