ಬ್ರೇಕಿಂಗ್ ನ್ಯೂಸ್
07-08-20 07:34 am Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 7: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಆಗಸ್ಟ್ 7 ರಂದು ಜಾರಿ ನಿರ್ದೇಶನಾಲಯ ಕಚೇರಿಗೆ ಖುದ್ದು ಹಾಜರಾಗಬೇಕು ಎಂದು ಇಡಿ ರಿಯಾ ಚಕ್ರವರ್ತಿ ಸಮನ್ಸ್ ನೀಡಿತ್ತು. ಆದರೆ, ಇಡಿ ಸಮನ್ಸ್ ಆಗಸ್ಟ್ 7 ರಂದು ಸಾಧ್ಯವಿಲ್ಲ. ಇನ್ನೂ ಸ್ವಲ್ಪ ಸಮಯ ಬೇಕು ಎಂದು ಕೇಳಿಕೊಂಡಿದ್ದರು.
ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮುಂಬೈನಲ್ಲಿರುವ ಇಡಿ ಕಚೇರಿಗೆ ರಿಯಾ ಆಗಮಿಸಿದ್ದು, ಪ್ರಕರಣ ಕುತೂಹಲ ಮೂಡಿಸಿದೆ.
ಸುಶಾಂತ್ ಸಿಂಗ್ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಿಯಾ ಚಕ್ರವರ್ತಿ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡಿತ್ತು.
ಸುಶಾಂತ್ ಅವರ ತಂದೆ ಪಾಟ್ನಾದಲ್ಲಿ ನಟಿ ರಿಯಾ ಸೇರಿದಂತೆ ಏಳು ಜನರ ವಿರುದ್ಧ ದೂರು ನೀಡಿದ್ದರು. ಪಾಟ್ನಾ ಪೊಲೀಸರು ಸಹ ಎಫ್ ಐ ಆರ್ ದಾಖಲಿಸಿದ್ದರು. ಪಾಟ್ನಾ ಪೊಲೀಸರ ಎಫ್ ಐ ಆರ್ ಆಧಾರದಲ್ಲಿ ಇಡಿ ಅಧಿಕಾರಿಗಳು ಸಹ ಪ್ರತ್ಯೇಕ ಎಫ್ ಐ ಆರ್ ನಮೂದಿಸಿದ್ದರು. ಮತ್ತೊಂದೆಡೆ ಸುಶಾಂತ್ ಸಿಂಗ್ ಪ್ರಕರಣವನ್ನು ಕೇಂದ್ರ ಸರ್ಕಾರ ಸಿಬಿಐಗೆ ವರ್ಗಾಯಿಸಿದೆ. ಸಿಬಿಐ ಅಧಿಕಾರಿಗಳು ಸಹ ರಿಯಾ ಚಕ್ರವರ್ತಿಯ ಹೇಳಿಕೆ ಪಡೆಯುವ ಸಾಧ್ಯತೆ ಹೆಚ್ಚಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm