ಬ್ರೇಕಿಂಗ್ ನ್ಯೂಸ್
07-08-20 07:34 am Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 7: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಆಗಸ್ಟ್ 7 ರಂದು ಜಾರಿ ನಿರ್ದೇಶನಾಲಯ ಕಚೇರಿಗೆ ಖುದ್ದು ಹಾಜರಾಗಬೇಕು ಎಂದು ಇಡಿ ರಿಯಾ ಚಕ್ರವರ್ತಿ ಸಮನ್ಸ್ ನೀಡಿತ್ತು. ಆದರೆ, ಇಡಿ ಸಮನ್ಸ್ ಆಗಸ್ಟ್ 7 ರಂದು ಸಾಧ್ಯವಿಲ್ಲ. ಇನ್ನೂ ಸ್ವಲ್ಪ ಸಮಯ ಬೇಕು ಎಂದು ಕೇಳಿಕೊಂಡಿದ್ದರು.
ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮುಂಬೈನಲ್ಲಿರುವ ಇಡಿ ಕಚೇರಿಗೆ ರಿಯಾ ಆಗಮಿಸಿದ್ದು, ಪ್ರಕರಣ ಕುತೂಹಲ ಮೂಡಿಸಿದೆ.
ಸುಶಾಂತ್ ಸಿಂಗ್ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಿಯಾ ಚಕ್ರವರ್ತಿ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡಿತ್ತು.
ಸುಶಾಂತ್ ಅವರ ತಂದೆ ಪಾಟ್ನಾದಲ್ಲಿ ನಟಿ ರಿಯಾ ಸೇರಿದಂತೆ ಏಳು ಜನರ ವಿರುದ್ಧ ದೂರು ನೀಡಿದ್ದರು. ಪಾಟ್ನಾ ಪೊಲೀಸರು ಸಹ ಎಫ್ ಐ ಆರ್ ದಾಖಲಿಸಿದ್ದರು. ಪಾಟ್ನಾ ಪೊಲೀಸರ ಎಫ್ ಐ ಆರ್ ಆಧಾರದಲ್ಲಿ ಇಡಿ ಅಧಿಕಾರಿಗಳು ಸಹ ಪ್ರತ್ಯೇಕ ಎಫ್ ಐ ಆರ್ ನಮೂದಿಸಿದ್ದರು. ಮತ್ತೊಂದೆಡೆ ಸುಶಾಂತ್ ಸಿಂಗ್ ಪ್ರಕರಣವನ್ನು ಕೇಂದ್ರ ಸರ್ಕಾರ ಸಿಬಿಐಗೆ ವರ್ಗಾಯಿಸಿದೆ. ಸಿಬಿಐ ಅಧಿಕಾರಿಗಳು ಸಹ ರಿಯಾ ಚಕ್ರವರ್ತಿಯ ಹೇಳಿಕೆ ಪಡೆಯುವ ಸಾಧ್ಯತೆ ಹೆಚ್ಚಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm