ಬ್ರೇಕಿಂಗ್ ನ್ಯೂಸ್
07-08-20 07:34 am Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 7: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಆಗಸ್ಟ್ 7 ರಂದು ಜಾರಿ ನಿರ್ದೇಶನಾಲಯ ಕಚೇರಿಗೆ ಖುದ್ದು ಹಾಜರಾಗಬೇಕು ಎಂದು ಇಡಿ ರಿಯಾ ಚಕ್ರವರ್ತಿ ಸಮನ್ಸ್ ನೀಡಿತ್ತು. ಆದರೆ, ಇಡಿ ಸಮನ್ಸ್ ಆಗಸ್ಟ್ 7 ರಂದು ಸಾಧ್ಯವಿಲ್ಲ. ಇನ್ನೂ ಸ್ವಲ್ಪ ಸಮಯ ಬೇಕು ಎಂದು ಕೇಳಿಕೊಂಡಿದ್ದರು.
ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮುಂಬೈನಲ್ಲಿರುವ ಇಡಿ ಕಚೇರಿಗೆ ರಿಯಾ ಆಗಮಿಸಿದ್ದು, ಪ್ರಕರಣ ಕುತೂಹಲ ಮೂಡಿಸಿದೆ.
ಸುಶಾಂತ್ ಸಿಂಗ್ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಿಯಾ ಚಕ್ರವರ್ತಿ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡಿತ್ತು.
ಸುಶಾಂತ್ ಅವರ ತಂದೆ ಪಾಟ್ನಾದಲ್ಲಿ ನಟಿ ರಿಯಾ ಸೇರಿದಂತೆ ಏಳು ಜನರ ವಿರುದ್ಧ ದೂರು ನೀಡಿದ್ದರು. ಪಾಟ್ನಾ ಪೊಲೀಸರು ಸಹ ಎಫ್ ಐ ಆರ್ ದಾಖಲಿಸಿದ್ದರು. ಪಾಟ್ನಾ ಪೊಲೀಸರ ಎಫ್ ಐ ಆರ್ ಆಧಾರದಲ್ಲಿ ಇಡಿ ಅಧಿಕಾರಿಗಳು ಸಹ ಪ್ರತ್ಯೇಕ ಎಫ್ ಐ ಆರ್ ನಮೂದಿಸಿದ್ದರು. ಮತ್ತೊಂದೆಡೆ ಸುಶಾಂತ್ ಸಿಂಗ್ ಪ್ರಕರಣವನ್ನು ಕೇಂದ್ರ ಸರ್ಕಾರ ಸಿಬಿಐಗೆ ವರ್ಗಾಯಿಸಿದೆ. ಸಿಬಿಐ ಅಧಿಕಾರಿಗಳು ಸಹ ರಿಯಾ ಚಕ್ರವರ್ತಿಯ ಹೇಳಿಕೆ ಪಡೆಯುವ ಸಾಧ್ಯತೆ ಹೆಚ್ಚಿದೆ.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm