ಬ್ರೇಕಿಂಗ್ ನ್ಯೂಸ್
02-03-24 06:29 pm Mangalore Correspondent ಕ್ರೈಂ
ಮಂಗಳೂರು, ಮಾ.2: ವೃದ್ಧ ದಂಪತಿಗೆ ಅಮಾನುಷ ರೀತಿಯಲ್ಲಿ ಹಲ್ಲೆಗೈದ ವಿಟ್ಲ ಬಳಿಯ ಪೆರಿಯಾಲ್ತಡ್ಕ ಕ್ರೈಸ್ಟ್ ಕಿಂಗ್ ಚರ್ಚ್ ಪಾದ್ರಿ ಫಾ.ನೆಲ್ಸನ್ ಒಲಿವೆರಾ ಅವರನ್ನು ಮಂಗಳೂರು ಕ್ಯಾಥೊಲಿಕ್ ಡಯಾಸಿಸ್ ಪಾದ್ರಿ ಹುದ್ದೆಯಿಂದ ತೆರವುಗೊಳಿಸಿದೆ.
ಹಲ್ಲೆ ಘಟನೆಯ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯ, ಆಗಿರುವ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ಹೇಳಿದರು. ಘಟನೆ ಬಗ್ಗೆ ಕಾನೂನು ರೀತ್ಯಾ ತನಿಖೆ ಕೈಗೊಳ್ಳಲು ಪೊಲೀಸರಿಗೆ ನಾವು ಸಹಕಾರ ನೀಡುತ್ತೇವೆ. ಘಟನೆ ಬಗ್ಗೆ ನೈಜ ವಿಚಾರ ತಿಳಿದುಕೊಳ್ಳಲು ಅವರನ್ನು ಪಾದ್ರಿ ಹುದ್ದೆಯಿಂದ ತೆರವುಗೊಳಿಸುತ್ತೇವೆ ಎಂದು ಡಯಾಸಿಸ್ ಪರವಾಗಿ ಫಾ.ಜೆಬಿ ಸಲ್ದಾನ ಮತ್ತು ರೊನಾಲ್ಡ್ ಕ್ಯಾಸ್ಟಲಿನೋ ಹೇಳಿಕೆಯಲ್ಲಿ ತಿಳಿಸಿದ್ದಾರೆ.



ಪೆರಿಯಾಲ್ತಡ್ಕ ಕ್ರೈಸ್ಟ್ ಕಿಂಗ್ ಚರ್ಚ್ ಧರ್ಮಗುರು ಹುದ್ದೆಯಿಂದ ನೆಲ್ಸನ್ ಒಲಿವೆರಾ ಅವರನ್ನು ತೆರವು ಮಾಡುತ್ತೇವೆ. ಆ ಜಾಗಕ್ಕೆ ಬೇರೊಬ್ಬ ವ್ಯಕ್ತಿಯನ್ನು ನೇಮಕ ಮಾಡುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ, ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಕೃತ್ಯದಲ್ಲಿದ್ದವರು ಒಂದೇ ಸಮುದಾಯದವರಾಗಿದ್ದು ಸಾರ್ವಜನಿಕರು ವದಂತಿಗೆ ಕಿವಿಕೊಡಬಾರದೆಂದು ಪೊಲೀಸರು ಮನವಿ ಮಾಡಿದ್ದಾರೆ.
#NelsonOlivera, a #Mangalore #Catholicpriest, viciously beats an elderly couple of the #Church in #Vitla. A video of this has gone viral on social media. Priest Nelson Olivera is shown aggressively attacking the elderly couple and kicking the elderly woman #BREAKINGNEWS pic.twitter.com/QrSI1a7uHq
— Headline Karnataka (@hknewsonline) March 2, 2024
Mangalore Catholic Priest Nelson Olivera removed from Church by Diosece after his assulting elderly couple video goes viral. Priest Nelson Olivera priest of Parish priest of Christ the King parish was found assaulting elderly couple brutally over silly matter at at Manela in Pariyalthadka near Vittla in Bantwal taluk.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 11:19 am
HK News Staffer
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm