ಬ್ರೇಕಿಂಗ್ ನ್ಯೂಸ್
02-03-24 06:29 pm Mangalore Correspondent ಕ್ರೈಂ
ಮಂಗಳೂರು, ಮಾ.2: ವೃದ್ಧ ದಂಪತಿಗೆ ಅಮಾನುಷ ರೀತಿಯಲ್ಲಿ ಹಲ್ಲೆಗೈದ ವಿಟ್ಲ ಬಳಿಯ ಪೆರಿಯಾಲ್ತಡ್ಕ ಕ್ರೈಸ್ಟ್ ಕಿಂಗ್ ಚರ್ಚ್ ಪಾದ್ರಿ ಫಾ.ನೆಲ್ಸನ್ ಒಲಿವೆರಾ ಅವರನ್ನು ಮಂಗಳೂರು ಕ್ಯಾಥೊಲಿಕ್ ಡಯಾಸಿಸ್ ಪಾದ್ರಿ ಹುದ್ದೆಯಿಂದ ತೆರವುಗೊಳಿಸಿದೆ.
ಹಲ್ಲೆ ಘಟನೆಯ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯ, ಆಗಿರುವ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ಹೇಳಿದರು. ಘಟನೆ ಬಗ್ಗೆ ಕಾನೂನು ರೀತ್ಯಾ ತನಿಖೆ ಕೈಗೊಳ್ಳಲು ಪೊಲೀಸರಿಗೆ ನಾವು ಸಹಕಾರ ನೀಡುತ್ತೇವೆ. ಘಟನೆ ಬಗ್ಗೆ ನೈಜ ವಿಚಾರ ತಿಳಿದುಕೊಳ್ಳಲು ಅವರನ್ನು ಪಾದ್ರಿ ಹುದ್ದೆಯಿಂದ ತೆರವುಗೊಳಿಸುತ್ತೇವೆ ಎಂದು ಡಯಾಸಿಸ್ ಪರವಾಗಿ ಫಾ.ಜೆಬಿ ಸಲ್ದಾನ ಮತ್ತು ರೊನಾಲ್ಡ್ ಕ್ಯಾಸ್ಟಲಿನೋ ಹೇಳಿಕೆಯಲ್ಲಿ ತಿಳಿಸಿದ್ದಾರೆ.



ಪೆರಿಯಾಲ್ತಡ್ಕ ಕ್ರೈಸ್ಟ್ ಕಿಂಗ್ ಚರ್ಚ್ ಧರ್ಮಗುರು ಹುದ್ದೆಯಿಂದ ನೆಲ್ಸನ್ ಒಲಿವೆರಾ ಅವರನ್ನು ತೆರವು ಮಾಡುತ್ತೇವೆ. ಆ ಜಾಗಕ್ಕೆ ಬೇರೊಬ್ಬ ವ್ಯಕ್ತಿಯನ್ನು ನೇಮಕ ಮಾಡುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ, ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಕೃತ್ಯದಲ್ಲಿದ್ದವರು ಒಂದೇ ಸಮುದಾಯದವರಾಗಿದ್ದು ಸಾರ್ವಜನಿಕರು ವದಂತಿಗೆ ಕಿವಿಕೊಡಬಾರದೆಂದು ಪೊಲೀಸರು ಮನವಿ ಮಾಡಿದ್ದಾರೆ.
#NelsonOlivera, a #Mangalore #Catholicpriest, viciously beats an elderly couple of the #Church in #Vitla. A video of this has gone viral on social media. Priest Nelson Olivera is shown aggressively attacking the elderly couple and kicking the elderly woman #BREAKINGNEWS pic.twitter.com/QrSI1a7uHq
— Headline Karnataka (@hknewsonline) March 2, 2024
Mangalore Catholic Priest Nelson Olivera removed from Church by Diosece after his assulting elderly couple video goes viral. Priest Nelson Olivera priest of Parish priest of Christ the King parish was found assaulting elderly couple brutally over silly matter at at Manela in Pariyalthadka near Vittla in Bantwal taluk.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm