ಬ್ರೇಕಿಂಗ್ ನ್ಯೂಸ್
03-03-24 02:28 pm Udupi Correspondent ಕ್ರೈಂ
ಉಡುಪಿ, ಮಾ 03: ಯುವಕನನ್ನ ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದ ಘಟನೆ ಬ್ರಹ್ಮಾವರ ಸಮೀಪದ ಬಾರ್ಕೂರಿನಿ ಹನೆಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ.
ಮೃತ ಕೃಷ್ಣ ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದು ಶನಿವಾರ ರಾತ್ರಿ ಮನೆಗೆ ಬಂದಿದ್ದ, ಸುಮಾರು 9.30ರ ಸುಮಾರಿಗೆ ಊಟ ಮಾಡುತ್ತಿರುವಾಗ ಮನೆಗೆ ಎಂಟ್ರಿ ಕೊಟ್ಟ ದುಷ್ಕರ್ಮಿಗಳು ಯುವಕನನ್ನ ಶೂಟೌಟ್ ಮಾಡಿ ಪರಾರಿಯಾಗಿದ್ದಾರೆ.
ಸ್ಥಳೀಯರಿಗೆ ರಾತ್ರಿ ಫೈರಿಂಗ್ ಶಬ್ದ ಕೇಳಿ ಪಟಾಕಿ ಶಬ್ದ ಇರಬಹುದು ಅನ್ಕೊಂಡು ಸುಮ್ಮನಾಗಿದ್ದಾರೆ. ಆದ್ರೆ ಮುಂಜಾನೆ ಎದ್ದಾಗ ಅದು ಗುಂಡಿನ ಶಬ್ದ ಅಂತ ಗೊತ್ತಾಗಿ ಬೆಚ್ಚಿಬಿದ್ದಿದ್ದಾರ. ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.
ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
Uudpi Youth shot dead by unidentified miscreants at Brahmavar. Krishna (38) is the deceased. Krishna was living alone in his house in Hanehalli.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm