ಬ್ರೇಕಿಂಗ್ ನ್ಯೂಸ್
03-03-24 06:19 pm Mangalore Correspondent ಕ್ರೈಂ
ಮಂಗಳೂರು, ಮಾ.3: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ತನ್ನ ಗುದನಾಳದಲ್ಲಿ ಬಚ್ಚಿಟ್ಟು 46 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ಪತ್ತೆಹಚ್ಚಿ ಅಧಿಕಾರಿಗಳು ಬಂಧಿಸಿದ್ದಾರೆ.
ದುಬೈನಿಂದ ಆಗಮಿಸಿದ ಕಾಸರಗೋಡು ಮೂಲದ ಪ್ರಯಾಣಿಕ ಮೂರು ಗುಳಿಗೆ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ. 24 ಕ್ಯಾರೆಟ್ ನ 729 ಗ್ರಾಂ ಚಿನ್ನ ಪತ್ತೆಯಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 45.92 ಲಕ್ಷ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಸ್ಟಮ್ಸ್ ಅಧಿಕಾರಿಗಳ ಸೂಕ್ಷ್ಮ ತಪಾಸಣೆಯಲ್ಲಿ ಪ್ರತಿ ಬಾರಿ ಅಕ್ರಮ ಚಿನ್ನ ಸಾಗಿಸುವ ಆರೋಪಿಗಳು ಸಿಕ್ಕಿ ಬೀಳುತ್ತಿದ್ದಾರೆ. ಚಿನ್ನ ಕಳ್ಳ ಸಾಗಾಣಿಕೆಗೆ ಹಲವು ರೀತಿಯ ಕಳ್ಳ ಮಾರ್ಗಗಳನ್ನು ಕಂಡುಕೊಂಡರೂ ಅಧಿಕಾರಿಗಳು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
46 lakhs gold seized from Mangalore international airport by custom officers.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm