ಬ್ರೇಕಿಂಗ್ ನ್ಯೂಸ್
10-03-24 05:07 pm Udupi Correspondent ಕ್ರೈಂ
ಉಡುಪಿ, ಮಾ.10: ಫೇಸ್ಬುಕ್ನಲ್ಲಿ ನಲ್ಲಿ ಪರಿಚಯವಾದ ವಂಚಕನೊಬ್ಬ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು ಪೋಸ್ ಕೊಟ್ಟು ಬ್ರಹ್ಮಾವರದ ಮಹಿಳೆಗೆ 54 ಲಕ್ಷ ರೂ. ಪಂಗನಾಮ ಹಾಕಿದ್ದಾನೆ.
ಫೆಬ್ರವರಿ 10 ರಂದು ಫೇಸ್ಬುಕ್ನಲ್ಲಿ ಮಿಹಿಯಾಲ್ ನೀಲ್ಗೆನ್ ಎಂಬ ಆನ್ಲೈನ್ ವಂಚಕ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂಬುದಾಗಿ ಹೇಳಿಕೊಂಡು ಬ್ರಹ್ಮಾವರದ ಲವೀನಾ ಸ್ಟೆಫನಿ ಕ್ರಸ್ತಾ (42) ಎಂಬವರ ಜೊತೆ ಸ್ನೇಹ ಬೆಳೆಸಿಕೊಂಡು, ವಾಟ್ಸ್ಅಪ್ ನಲ್ಲಿ ಇಬ್ಬರು ಚಾಟಿಂಗ್ ನಡೆಸಿ ಸ್ನೇಹಿತರಾಗಿದ್ದಾರೆ. ನಂತರ ಲವೀನಾ ಅವ್ರಿಗೆ ಗಿಫ್ಟ್ ಕಳುಹಿಸುವುದಾಗಿ ನಂಬಿಸಿ ಫೆ.1 ರಂದು, ದೆಹಲಿಯ ಪಾರ್ಸೆಲ್ ಆಫೀಸ್ನಿಂದ ಅಪರಿಚಿತ ವ್ಯಕ್ತಿ ಒಬ್ಬ ಮೊಬೈಲ್ ನಂಬರ್ ಗೆ ಕರೆ ಮಾಡಿ ಜರ್ಮನಿಯಿಂದ ಬಂದಿರುವ ಪಾರ್ಸೆಲ್ ನಲ್ಲಿ ಜ್ಯುವೆಲರಿ, ಯುರೋ ಕರೆನ್ಸಿ ಇದ್ದು ಈ ಬಗ್ಗೆ ಪಾರ್ಸೆಲ್ ಪಡೆಯಲು ಪಾರ್ಸೆಲ್ ಚಾರ್ಜ್, ಮನಿ ಲ್ಯಾಂಡಿಂಗ್ ಸರ್ಟಿಫಿಕೇಟ್, ಕಸ್ಟಂ ಸರ್ಟಿಫಿಕೇಟ್ ಪಡೆಯಲು ಹಣ ಪಾವತಿಸಬೇಕು ಎಂದು ತಿಳಿಸಿದ್ದಾನೆ. ಲವೀನಾ ಅದನ್ನು ನಂಬಿ, ಆರೋಪಿ ಕೊಟ್ಟ ಬ್ಯಾಂಕ್ ಡೀಟೇಲ್ಸ್ ಗೆ, ಗೂಗಲ್ ಪೇ ಮುಖಾಂತರ ಹಂತ ಹಂತವಾಗಿ ಒಟ್ಟು 54 ಲಕ್ಷದ 74 ಸಾವಿರ ಹಣವನ್ನ ಪಾವತಿಸಿದ್ದಾರೆ.
ಆರೋಪಿ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು, ಗಿಫ್ಟ್ ಪಾರ್ಸೆಲ್ ಕಳಿಸುವುದಾಗಿ ನಂಬಿಸಿ, ಪಾರ್ಸೆಲ್ ಪಡೆಯಲು ಭಾರೀ ಪ್ರಮಾಣದ ಹಣವನ್ನು ಪಡೆದು, ಪಾರ್ಸೆಲ್ ಕಳುಹಿಸದೇ, ಕಳುಹಿಸಿದ ಹಣವನ್ನು ವಾಪಾಸು ನೀಡದೇ ಮೋಸ ಮಾಡಿದ್ದಾನೆ ಎಂದು ಹೇಳಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಲವೀನಾ ಕೇಸ್ ದಾಖಲಿಸಿದ್ದಾರೆ.
ನಯ ವಂಚಕನ ಒಂದೇ ಫೋನ್ ಕರೆಗೆ ಕಷ್ಟಪಟ್ಟು ದುಡಿದ ಲಕ್ಷಗಟ್ಟಲೆ ಹಣ ಮಂಗ ಮಾಯ ಆಗಿದ್ದು ಮಾತ್ರ ವಿಪರ್ಯಾಸ.
Udupi bhramavara Laveen Stephenie crasta looses 54 lakhs to online fraud over parcel charges on Facebook. A case has been registered at the cyber police station in Udupi. Online fraudster introduced himself as a Germany military officer.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm