ಬ್ರೇಕಿಂಗ್ ನ್ಯೂಸ್
10-03-24 05:07 pm Udupi Correspondent ಕ್ರೈಂ
ಉಡುಪಿ, ಮಾ.10: ಫೇಸ್ಬುಕ್ನಲ್ಲಿ ನಲ್ಲಿ ಪರಿಚಯವಾದ ವಂಚಕನೊಬ್ಬ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು ಪೋಸ್ ಕೊಟ್ಟು ಬ್ರಹ್ಮಾವರದ ಮಹಿಳೆಗೆ 54 ಲಕ್ಷ ರೂ. ಪಂಗನಾಮ ಹಾಕಿದ್ದಾನೆ.
ಫೆಬ್ರವರಿ 10 ರಂದು ಫೇಸ್ಬುಕ್ನಲ್ಲಿ ಮಿಹಿಯಾಲ್ ನೀಲ್ಗೆನ್ ಎಂಬ ಆನ್ಲೈನ್ ವಂಚಕ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂಬುದಾಗಿ ಹೇಳಿಕೊಂಡು ಬ್ರಹ್ಮಾವರದ ಲವೀನಾ ಸ್ಟೆಫನಿ ಕ್ರಸ್ತಾ (42) ಎಂಬವರ ಜೊತೆ ಸ್ನೇಹ ಬೆಳೆಸಿಕೊಂಡು, ವಾಟ್ಸ್ಅಪ್ ನಲ್ಲಿ ಇಬ್ಬರು ಚಾಟಿಂಗ್ ನಡೆಸಿ ಸ್ನೇಹಿತರಾಗಿದ್ದಾರೆ. ನಂತರ ಲವೀನಾ ಅವ್ರಿಗೆ ಗಿಫ್ಟ್ ಕಳುಹಿಸುವುದಾಗಿ ನಂಬಿಸಿ ಫೆ.1 ರಂದು, ದೆಹಲಿಯ ಪಾರ್ಸೆಲ್ ಆಫೀಸ್ನಿಂದ ಅಪರಿಚಿತ ವ್ಯಕ್ತಿ ಒಬ್ಬ ಮೊಬೈಲ್ ನಂಬರ್ ಗೆ ಕರೆ ಮಾಡಿ ಜರ್ಮನಿಯಿಂದ ಬಂದಿರುವ ಪಾರ್ಸೆಲ್ ನಲ್ಲಿ ಜ್ಯುವೆಲರಿ, ಯುರೋ ಕರೆನ್ಸಿ ಇದ್ದು ಈ ಬಗ್ಗೆ ಪಾರ್ಸೆಲ್ ಪಡೆಯಲು ಪಾರ್ಸೆಲ್ ಚಾರ್ಜ್, ಮನಿ ಲ್ಯಾಂಡಿಂಗ್ ಸರ್ಟಿಫಿಕೇಟ್, ಕಸ್ಟಂ ಸರ್ಟಿಫಿಕೇಟ್ ಪಡೆಯಲು ಹಣ ಪಾವತಿಸಬೇಕು ಎಂದು ತಿಳಿಸಿದ್ದಾನೆ. ಲವೀನಾ ಅದನ್ನು ನಂಬಿ, ಆರೋಪಿ ಕೊಟ್ಟ ಬ್ಯಾಂಕ್ ಡೀಟೇಲ್ಸ್ ಗೆ, ಗೂಗಲ್ ಪೇ ಮುಖಾಂತರ ಹಂತ ಹಂತವಾಗಿ ಒಟ್ಟು 54 ಲಕ್ಷದ 74 ಸಾವಿರ ಹಣವನ್ನ ಪಾವತಿಸಿದ್ದಾರೆ.
ಆರೋಪಿ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು, ಗಿಫ್ಟ್ ಪಾರ್ಸೆಲ್ ಕಳಿಸುವುದಾಗಿ ನಂಬಿಸಿ, ಪಾರ್ಸೆಲ್ ಪಡೆಯಲು ಭಾರೀ ಪ್ರಮಾಣದ ಹಣವನ್ನು ಪಡೆದು, ಪಾರ್ಸೆಲ್ ಕಳುಹಿಸದೇ, ಕಳುಹಿಸಿದ ಹಣವನ್ನು ವಾಪಾಸು ನೀಡದೇ ಮೋಸ ಮಾಡಿದ್ದಾನೆ ಎಂದು ಹೇಳಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಲವೀನಾ ಕೇಸ್ ದಾಖಲಿಸಿದ್ದಾರೆ.
ನಯ ವಂಚಕನ ಒಂದೇ ಫೋನ್ ಕರೆಗೆ ಕಷ್ಟಪಟ್ಟು ದುಡಿದ ಲಕ್ಷಗಟ್ಟಲೆ ಹಣ ಮಂಗ ಮಾಯ ಆಗಿದ್ದು ಮಾತ್ರ ವಿಪರ್ಯಾಸ.
Udupi bhramavara Laveen Stephenie crasta looses 54 lakhs to online fraud over parcel charges on Facebook. A case has been registered at the cyber police station in Udupi. Online fraudster introduced himself as a Germany military officer.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm