ಬ್ರೇಕಿಂಗ್ ನ್ಯೂಸ್
10-03-24 05:07 pm Udupi Correspondent ಕ್ರೈಂ
ಉಡುಪಿ, ಮಾ.10: ಫೇಸ್ಬುಕ್ನಲ್ಲಿ ನಲ್ಲಿ ಪರಿಚಯವಾದ ವಂಚಕನೊಬ್ಬ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು ಪೋಸ್ ಕೊಟ್ಟು ಬ್ರಹ್ಮಾವರದ ಮಹಿಳೆಗೆ 54 ಲಕ್ಷ ರೂ. ಪಂಗನಾಮ ಹಾಕಿದ್ದಾನೆ.
ಫೆಬ್ರವರಿ 10 ರಂದು ಫೇಸ್ಬುಕ್ನಲ್ಲಿ ಮಿಹಿಯಾಲ್ ನೀಲ್ಗೆನ್ ಎಂಬ ಆನ್ಲೈನ್ ವಂಚಕ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂಬುದಾಗಿ ಹೇಳಿಕೊಂಡು ಬ್ರಹ್ಮಾವರದ ಲವೀನಾ ಸ್ಟೆಫನಿ ಕ್ರಸ್ತಾ (42) ಎಂಬವರ ಜೊತೆ ಸ್ನೇಹ ಬೆಳೆಸಿಕೊಂಡು, ವಾಟ್ಸ್ಅಪ್ ನಲ್ಲಿ ಇಬ್ಬರು ಚಾಟಿಂಗ್ ನಡೆಸಿ ಸ್ನೇಹಿತರಾಗಿದ್ದಾರೆ. ನಂತರ ಲವೀನಾ ಅವ್ರಿಗೆ ಗಿಫ್ಟ್ ಕಳುಹಿಸುವುದಾಗಿ ನಂಬಿಸಿ ಫೆ.1 ರಂದು, ದೆಹಲಿಯ ಪಾರ್ಸೆಲ್ ಆಫೀಸ್ನಿಂದ ಅಪರಿಚಿತ ವ್ಯಕ್ತಿ ಒಬ್ಬ ಮೊಬೈಲ್ ನಂಬರ್ ಗೆ ಕರೆ ಮಾಡಿ ಜರ್ಮನಿಯಿಂದ ಬಂದಿರುವ ಪಾರ್ಸೆಲ್ ನಲ್ಲಿ ಜ್ಯುವೆಲರಿ, ಯುರೋ ಕರೆನ್ಸಿ ಇದ್ದು ಈ ಬಗ್ಗೆ ಪಾರ್ಸೆಲ್ ಪಡೆಯಲು ಪಾರ್ಸೆಲ್ ಚಾರ್ಜ್, ಮನಿ ಲ್ಯಾಂಡಿಂಗ್ ಸರ್ಟಿಫಿಕೇಟ್, ಕಸ್ಟಂ ಸರ್ಟಿಫಿಕೇಟ್ ಪಡೆಯಲು ಹಣ ಪಾವತಿಸಬೇಕು ಎಂದು ತಿಳಿಸಿದ್ದಾನೆ. ಲವೀನಾ ಅದನ್ನು ನಂಬಿ, ಆರೋಪಿ ಕೊಟ್ಟ ಬ್ಯಾಂಕ್ ಡೀಟೇಲ್ಸ್ ಗೆ, ಗೂಗಲ್ ಪೇ ಮುಖಾಂತರ ಹಂತ ಹಂತವಾಗಿ ಒಟ್ಟು 54 ಲಕ್ಷದ 74 ಸಾವಿರ ಹಣವನ್ನ ಪಾವತಿಸಿದ್ದಾರೆ.
ಆರೋಪಿ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು, ಗಿಫ್ಟ್ ಪಾರ್ಸೆಲ್ ಕಳಿಸುವುದಾಗಿ ನಂಬಿಸಿ, ಪಾರ್ಸೆಲ್ ಪಡೆಯಲು ಭಾರೀ ಪ್ರಮಾಣದ ಹಣವನ್ನು ಪಡೆದು, ಪಾರ್ಸೆಲ್ ಕಳುಹಿಸದೇ, ಕಳುಹಿಸಿದ ಹಣವನ್ನು ವಾಪಾಸು ನೀಡದೇ ಮೋಸ ಮಾಡಿದ್ದಾನೆ ಎಂದು ಹೇಳಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಲವೀನಾ ಕೇಸ್ ದಾಖಲಿಸಿದ್ದಾರೆ.
ನಯ ವಂಚಕನ ಒಂದೇ ಫೋನ್ ಕರೆಗೆ ಕಷ್ಟಪಟ್ಟು ದುಡಿದ ಲಕ್ಷಗಟ್ಟಲೆ ಹಣ ಮಂಗ ಮಾಯ ಆಗಿದ್ದು ಮಾತ್ರ ವಿಪರ್ಯಾಸ.
Udupi bhramavara Laveen Stephenie crasta looses 54 lakhs to online fraud over parcel charges on Facebook. A case has been registered at the cyber police station in Udupi. Online fraudster introduced himself as a Germany military officer.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 11:19 am
HK News Staffer
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm