ಬ್ರೇಕಿಂಗ್ ನ್ಯೂಸ್
11-03-24 03:53 pm Mangaluru Correspondent ಕ್ರೈಂ
ಮಂಗಳೂರು, ಮಾ.11: ವೃದ್ಧ ಮಾವನನ್ನು ಮನೆಯಲ್ಲಿ ಕೂಡಿಹಾಕಿ ಸೊಸೆಯೇ ಹಲ್ಲೆ ನಡೆಸಿದ ಘಟನೆ ಮಂಗಳೂರು ನಗರದ ಕುಲಶೇಖರದಲ್ಲಿ ಬೆಳಕಿಗೆ ಬಂದಿದ್ದು, ಕಂಕನಾಡಿ ನಗರ ಠಾಣೆ ಪೊಲೀಸರು ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.
ಕುಲಶೇಖರ ನಿವಾಸಿ ಪದ್ಮನಾಭ ಸುವರ್ಣ(76) ಹಲ್ಲೆಗೀಡಾದವರು. ಇವರ ಮಗ ಪ್ರೀತಂ ಸುವರ್ಣ ವಿದೇಶದಲ್ಲಿ ಕೆಲಸದಲ್ಲಿದ್ದು, ಮನೆಯ ಸಿಸಿಟಿವಿಯನ್ನು ತನ್ನ ಮೊಬೈಲಿಗೆ ಕನೆಕ್ಟ್ ಮಾಡಿಕೊಂಡಿದ್ದರು. ಎರಡು ದಿನಗಳ ಹಿಂದೆ ತನ್ನ ವೃದ್ಧ ತಂದೆಗೆ ಪತ್ನಿ ಉಮಾಶಂಕರಿ ವಾಕಿಂಗ್ ಸ್ಟಿಕ್ ನಲ್ಲಿ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಮಗನ ಗಮನಕ್ಕೆ ಬಂದಿತ್ತು. ಅದರಂತೆ, ಪ್ರೀತಂ ಸುವರ್ಣ ತನ್ನ ತಂಗಿ ಮೂಡುಬಿದ್ರೆಯಲ್ಲಿ ಗಂಡನ ಮನೆಯಲ್ಲಿ ನೆಲೆಸಿರುವ ಪ್ರಿಯಾಗೆ ವಿಷಯ ತಿಳಿಸಿದ್ದರು.




ಅಲ್ಲದೆ, ಸಿಸಿಟಿವಿ ದೃಶ್ಯ ಮುಂದಿಟ್ಟು ಪೊಲೀಸ್ ದೂರು ಕೊಡುವಂತೆ ಸೂಚಿಸಿದ್ದರು. ಮಗಳು ಪ್ರಿಯಾ ಸುವರ್ಣ ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಲ್ಲದೆ, ಹಲ್ಲೆಗೀಡಾದ ತಂದೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆರೋಪಿತ ಮಹಿಳೆ ಉಮಾಶಂಕರಿ ಅತ್ತಾವರ ಕೆಇಬಿ ವಿಭಾಗದಲ್ಲಿ ಅಧಿಕಾರಿ ಹುದ್ದೆಯಲ್ಲಿದ್ದಾರೆ. ಸರಕಾರಿ ಅಧಿಕಾರಿ ಎನ್ನುವ ದರ್ಪದಿಂದಲೋ ಏನೋ ವೃದ್ಧ ವ್ಯಕ್ತಿಯನ್ನು ಮನೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆ. ಪೊಲೀಸರು ಕೊಲೆಯತ್ನ ಕೇಸು ದಾಖಲಿಸಿದ್ದು, ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.
Video;
#Mangalore daughter-in-law #assaults father-in-law with a walking stick; video goes viral; KEB officer #Umashankari has been arrested by Mangalore #Police after the video went viral on social media. #BreakingNews #daughter pic.twitter.com/T82lhr7m0V
— Headline Karnataka (@hknewsonline) March 11, 2024
Mangalore daughter-in-law assaults father-in-law with a walking stick; video goes viral; KEB officer Umashankari has been arrested after the video went viral on social media.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm