ಬ್ರೇಕಿಂಗ್ ನ್ಯೂಸ್
12-03-24 07:22 pm HK News Desk ಕ್ರೈಂ
ಗದಗ, ಮಾ.12: ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನ ದುಷ್ಕರ್ಮಿಗಳು ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿರುವ ಭೀಕರ ಘಟನೆ ನಡೆದಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ಪತ್ತೆಯಾಗಿದೆ. ಕೊಲೆಯಾದ ವ್ಯಕ್ತಿಯನ್ನು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಎಂದು ತಿಳಿದುಬಂದಿದೆ
ಕೊಲೆಗೂ ಮುನ್ನ ಶರಣಪ್ಪ ಸಂದಿಗೌಡ್ರರನ್ನು ಅಟ್ಟಾಡಿಸಿಕೊಂಡು ಹೋಗಿ ಕಣ್ಣಿಗೆ ಖಾರದ ಪುಡಿ ಎರಚಿ ಕೊಲೆ ಮಾಡಿ ನಂತರ ಮರಕ್ಕೆ ನೇತು ಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುಂಡರಗಿ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ಕುಸುಗಲ್ಲ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಂದು ಡಂಬಳದಲ್ಲಿ ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರನ ಹತ್ಯೆ ಕಾರ್ಯಕರ್ತರಲ್ಲಿ ಆತಂಕ ಮನೆ ಮಾಡಿದೆ.
Gadag Congress social media handler and leader brutally murdered by miscreants at Gadag and later have hanged him to tree.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm