ಬ್ರೇಕಿಂಗ್ ನ್ಯೂಸ್
12-03-24 07:22 pm HK News Desk ಕ್ರೈಂ
ಗದಗ, ಮಾ.12: ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನ ದುಷ್ಕರ್ಮಿಗಳು ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿರುವ ಭೀಕರ ಘಟನೆ ನಡೆದಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ಪತ್ತೆಯಾಗಿದೆ. ಕೊಲೆಯಾದ ವ್ಯಕ್ತಿಯನ್ನು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಎಂದು ತಿಳಿದುಬಂದಿದೆ
ಕೊಲೆಗೂ ಮುನ್ನ ಶರಣಪ್ಪ ಸಂದಿಗೌಡ್ರರನ್ನು ಅಟ್ಟಾಡಿಸಿಕೊಂಡು ಹೋಗಿ ಕಣ್ಣಿಗೆ ಖಾರದ ಪುಡಿ ಎರಚಿ ಕೊಲೆ ಮಾಡಿ ನಂತರ ಮರಕ್ಕೆ ನೇತು ಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುಂಡರಗಿ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ಕುಸುಗಲ್ಲ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಂದು ಡಂಬಳದಲ್ಲಿ ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರನ ಹತ್ಯೆ ಕಾರ್ಯಕರ್ತರಲ್ಲಿ ಆತಂಕ ಮನೆ ಮಾಡಿದೆ.
Gadag Congress social media handler and leader brutally murdered by miscreants at Gadag and later have hanged him to tree.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm