ಬ್ರೇಕಿಂಗ್ ನ್ಯೂಸ್
27-11-20 09:01 pm Mangaluru Correspondant ಕ್ರೈಂ
ಮೂಡುಬಿದಿರೆ, ನ.27: ಇಲ್ಲಿನ ಪುತ್ತಿಗೆ ಗ್ರಾಮದ ಹಂಡೇಲು ಬಳಿಯ ಮೈಟ್ ಕಾಲೇಜು ಬಳಿಯ ಮನೆಯಿಂದ ಕಳವು ಪ್ರಕರಣ ಸಂಬಂಧಿಸಿ ನಾಲ್ವರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಸಾರಮ್ಮ ಎಂಬ ಮಹಿಳೆಯ ಮನೆಯಿಂದ ಕಳವಾದ ಬಗ್ಗೆ ನ.11ರಂದು ಪ್ರಕರಣ ದಾಖಲಾಗಿತ್ತು. ಮಹಿಳೆ ಇಲ್ಲದ ಸಂದರ್ಭದಲ್ಲಿ ಹಿಂಬದಿ ಬಾಗಿಲು ಒಡೆದು ಒಳನುಗ್ಗಿದ್ದ ಕಳ್ಳರು ಕಪಾಟಿನಲ್ಲಿದ್ದ ಚಿನ್ನಾಭರಣ ದೋಚಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕಾಸರಗೋಡು ಮೂಲದ ಇಬ್ಬರು ಮತ್ತು ಶಿವಮೊಗ್ಗ ಮೂಲದ ಒಬ್ಬನನ್ನು ಸೆರೆ ಹಿಡಿದಿದ್ದಾರೆ.

ಕಾಸರಗೋಡಿನ ಕುಂಬಳೆಯ ಇಬ್ರಾಹಿಂ ಕಲಂದರ್ (38), ಶಿವಮೊಗ್ಗ ಜಿಲ್ಲೆಯ ಮೊಹಮ್ಮದ್ ಮುದಾಸಿರ್ (20), ಮೂಡುಬಿದ್ರೆ ಪ್ರಾಂತ್ಯ ಗ್ರಾಮದ ಶಾಹಿಂ ಸಿದ್ದಿಕ್ (26) , ಕಾಸರಗೋಡು ಮಂಜೇಶ್ವರ ನಿವಾಸಿ ಮೊಹಮ್ಮದ್ ಹನೀಫ್ (48) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಮೊಹಮ್ಮದ್ ಹನೀಫ್, ಕಳ್ಳರಿಂದ ಚಿನ್ನಾಭರಣಗಳನ್ನು ಕ್ರಯಕ್ಕೆ ಪಡೆದಿದ್ದ.
ಆರೋಪಿಗಳ ಬಳಿಯಿಂದ 22.860 ಗ್ರಾಂ ಚಿನ್ನಾಭರಣ ಹಾಗೂ 11 ಸಾವಿರ ನಗದನ್ನು ವಶಕ್ಕೆ ಪಡೆದಿದ್ದಾರೆ.
The Moodbidri police have arrested six persons in connection to robbery that took place in a Houise near MITE college in Moodbidri on November 11, 2020.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm