ಬ್ರೇಕಿಂಗ್ ನ್ಯೂಸ್
21-03-24 10:43 pm Mangalore Correspondent ಕ್ರೈಂ
ಮಂಗಳೂರು, ಮಾ.21: ನಗರದ ಪ್ರತಿಷ್ಠಿತ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳಾಗಿರುವ ಯುವಕರು ಹುಡುಗಿ ವಿಚಾರದಲ್ಲಿ ಹೊಡೆದಾಡಿದ್ದು, ಒಬ್ಬ ಯುವಕನಿಗೆ ಮುಖದಲ್ಲಿ ರಕ್ತ ಒಸರುವ ರೀತಿ ಹಿಗ್ಗಾಮುಗ್ಗಾ ಹೊಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.
ನೀರುಮಾರ್ಗದಲ್ಲಿ ಈ ಘಟನೆ ನಡೆದಿದ್ದು ವಿಡಿಯೋದಲ್ಲಿ ಯುವಕರ ಹೊಡೆದಾಟದ ದೃಶ್ಯ ಇದೆ. ಬಜ್ಜೋಡಿ ನಿವಾಸಿ ಯುವಕ ತಾನು ಪ್ರೀತಿಸುತ್ತಿದ್ದ ಹುಡುಗಿಯಲ್ಲಿ ಪದೇ ಪದೇ ಹಣ ಕೇಳಿ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ಯುವತಿ ತನ್ನ ನೀರುಮಾರ್ಗದ ಗೆಳೆಯನಿಗೆ ವಿಷಯ ತಿಳಿಸಿದ್ದಳು. ವಿಷಯ ತಿಳಿದ ಲವರ್ ಯುವಕ ಬಜ್ಜೋಡಿಯಿಂದ ಐದಾರು ಮಂದಿ ಯುವಕರ ಜೊತೆಗೆ ಕಾರಿನಲ್ಲಿ ನೀರುಮಾರ್ಗಕ್ಕೆ ತೆರಳಿದ್ದು ಅಲ್ಲಿನ ಯುವಕನನ್ನು ಪ್ರಶ್ನೆ ಮಾಡಿದ್ದಾರೆ.


ತಡರಾತ್ರಿಯಲ್ಲಿ ಪಾಲ್ದಾನೆ ಎಂಬಲ್ಲಿ ಆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲದೆ, ಹೊಡೆದಾಟದ ವಿಡಿಯೋವನ್ನು ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಒದೆ ತಿಂದ ಯುವಕನ ಮುಖ ರಕ್ತಸಿಕ್ತವಾಗಿತ್ತು.
ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಹುಡುಗರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಒಬ್ಬ ಯುವಕ ಕಳೆದ ವರ್ಷ ಡಿಗ್ರಿ ಪೂರೈಸಿದ್ದರೆ, ಹಲ್ಲೆ ನಡೆಸಿದ ಯುವಕ ಈ ಸಲ ಅಂತಿಮ ಪದವಿಯಲ್ಲಿದ್ದಾನೆ ಎಂಬ ಮಾಹಿತಿಯಿದೆ. ಎರಡೂ ಕಡೆಯ ಕುಟುಂಬಸ್ಥರು ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥ ಮಾಡಿದ್ದಾರೆ. ಹಲ್ಲೆ ನಡೆಸಿದ ಯುವಕ ಅಂತಿಮ ವರ್ಷದ ಡಿಗ್ರಿ ವಿದ್ಯಾರ್ಥಿಯಾಗಿದ್ದು, ಈ ಹಿಂದೆಯೂ ಕಾಲೇಜಿನಲ್ಲಿ ಗಲಾಟೆ ಮಾಡಿ ಕಿರಿಕ್ ಮಾಡಿದ್ದ. ಪೊಲೀಸರು ಎರಡೂ ಕಡೆಯವರನ್ನು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿ ಕಳಿಸಿಕೊಟ್ಟಿದ್ದಾರೆ.
Video of neermarga youth brutally assaulted by youth from Bajjodi in Mangalore goes viral over the issue of girl. Youth from neermarga paldane was dragged from his house and was brutally assaulted by a youth over matter of girl. The video of this has gone viral on social media. No case has been registered so far at Kankandy rural police station.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 11:19 am
HK News Staffer
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm