ಬ್ರೇಕಿಂಗ್ ನ್ಯೂಸ್
22-03-24 12:01 pm Mangalore Correspondent ಕ್ರೈಂ
ಬೆಳ್ತಂಗಡಿ, ಮಾ.22: ಬೆಳ್ತಂಗಡಿ ತಾಲೂಕು ಪುದುವೆಟ್ಟು ಗ್ರಾಮದ ಆಲಡ್ಕ ಎಂಬಲ್ಲಿಂದ ಹಾದು ಹೋಗುವ ಡಿಸೇಲ್ ಪೈಫ್ ಲೈನ್ ಅನ್ನು ಯಾರೋ ಕಳ್ಳರು ರಂಧ್ರ ಕೊರೆದು 9.60 ಲಕ್ಷ ಮೌಲ್ಯದ ಡೀಸೆಲ್ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇರಳದ ಅಲಪ್ಪುಝ ಜಿಲ್ಲೆ ಮಾವೇಲಿಕ್ಕರ ನಿವಾಸಿ ರಾಜನ್ ಜಿ ಎಂಬವರು ದೂರು ನೀಡಿದ್ದಾರೆ. ಸದ್ರಿಯವರು ಪೆಟ್ರೊನೆಟ್ ಎಮ್ ಹೆಚ್ ಬಿ ಲಿಮಿಟೆಡ್ ನೆರಿಯಾದ ಸ್ಟೇಶನ್ ಇನ್ಚಾರ್ಜ್ ಆಗಿದ್ದಾರೆ. ಮಂಗಳೂರು, ಹಾಸನ ಮತ್ತು ಬೆಂಗಳೂರಿಗೆ ಪೆಟ್ರೋನೆಟ್ ಪೈಪ್ ಮೂಲಕ ಡಿಸೇಲ್ ಸರಬರಾಜು ಆಗುತ್ತಿದ್ದು ಮಾ.16ರ ರಾತ್ರಿಯಿಂದ 19ರಂದು ರಾತ್ರಿಯ ಮಧ್ಯದ ಅವಧಿಯಲ್ಲಿ ಪುದುವೆಟ್ಟು ಗ್ರಾಮದ ಆಲಡ್ಕ ಎಂಬಲ್ಲಿ ಡೀಸೆಲ್ ಪೈಪ್ ಲೈನಿಗೆ ಕನ್ನ ಕೊರೆಯಲಾಗಿದೆ.
ಪೈಪ್ ಲೈನಿಗೆ 2.5 ಇಂಚು ಗಾತ್ರದ ರಂಧ್ರ ಕೊರೆದು ಹೆಚ್ ಡಿ ಪಿ ಇ ಪೈಪ್ ಮೂಲಕ ಅಂದಾಜು 12,000 ಲೀಟರ್ ಡಿಸೇಲ್ ಕಳವು ಮಾಡಿರುತ್ತಾರೆ. ಅದರ ಅಂದಾಜು ಮೌಲ್ಯ ರೂ 9,60,000/ ಆಗಬಹುದು ಎಂಬುದಾಗಿ ದೂರು ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಸೆಕ್ಷನ್ 427, 285, 379 ಐ ಪಿ ಸಿ ಕಲಂ 15(2) ಪೆಟ್ರೊನೆಟ್ ಕಾಯ್ದೆ ಕಲಂ 3(2) ಪ್ರಿವೆನ್ಸೆನ್ ಆಫ್ ಡ್ಯಾಮೆಜ್ ಟು ಪಬ್ಲಿಕ್ ಪ್ರಾಪರ್ಟಿ ಕಾಯ್ದೆ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Mangalore Hassan 12 thousand litres of petrol stolen from pipe near Dharmsthala.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm