ಬ್ರೇಕಿಂಗ್ ನ್ಯೂಸ್
22-03-24 06:07 pm HK News Desk ಕ್ರೈಂ
ತುಮಕೂರು, ಮಾ.22: ಕೆರೆಯ ಬಳಿಯಲ್ಲಿ ಕಾರೊಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅದರಲ್ಲಿ ಮೂವರು ಅಪರಿಚಿತ ವ್ಯಕ್ತಿಗಳ ಮೃತದೇಹಗಳು ಪತ್ತೆಯಾಗಿವೆ. ತುಮಕೂರು ತಾಲೂಕಿನ ಕೋರ ಹೋಬಳಿಯ ಕುಚ್ಚಂಗಿ ಕೆರೆಯ ಬಳಿ ಘಟನೆ ನಡೆದಿದೆ.
ಸುಟ್ಟು ಹೋಗಿರುವ ಕಾರಿನ ನಂಬರ್ ಪ್ಲೇಟ್ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ್ದು ಎನ್ನುವ ಮಾಹಿತಿಯಡಿ ಪೊಲೀಸರು ತನಿಖೆ ನಡೆಸಿದ್ದಾರೆ. ಕಾರು ಬೆಳ್ತಂಗಡಿ ಮೂಲಕ ರಫೀಕ್ ಎಂಬವರಿಗೆ ಸೇರಿದ್ದು ಎನ್ನುವ ಮಾಹಿತಿ ಇದೆ. ಕಾರಿನಲ್ಲಿದ್ದ ಶವ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ (45), ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಇಸಾಕ್ (56) ಮತ್ತು ಶಿರ್ಲಾಲು ನಿವಾಸಿ ಇಮ್ತಿಯಾಜ್ (34) ಎಂದು ಹೇಳಲಾಗುತ್ತಿದೆ. ಮೃತರ ಸಂಬಂಧಿಕರು ತುಮಕೂರಿಗೆ ಬಂದಿದ್ದು ಮೂವರ ಶವಗಳೂ ಗುರುತು ಸಿಗದಷ್ಟು ಸುಟ್ಟು ಹೋಗಿವೆ. ಯಾರಾದ್ರೂ ಕೊಲೆಗೈದು ಸುಟ್ಟು ಹೋಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಾರಿನಲ್ಲಿ ಒಟ್ಟು ಐವರು ಬೆಳ್ತಂಗಡಿಯಿಂದ ತೆರಳಿದ್ದರು ಎನ್ನಲಾಗುತ್ತಿದ್ದು ಇನ್ನಿಬ್ಬರು ಎಲ್ಲಿದ್ದಾರೆ ಎನ್ನುವ ಮಾಹಿತಿ ಲಭಿಸಿಲ್ಲ. ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಕೆ.ವಿ, ಅಡಿಷನಲ್ ಎಸ್ಪಿ ಮರಿಯಪ್ಪ, ಡಿವೈಎಸ್ಪಿ ಚಂದ್ರಶೇಖರ್ ಭೇಟಿ ನೀಡಿದ್ದಾರೆ. ಶ್ವಾನದಳ, ಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
Car found in brunt condition at Tumkur, three bodies found of Mangalore native. The three are said to be from Belthangady. It is said they have been murdered and then burnt in the car. The deceased has been identified as Suhal, isaz and Imtiyaz.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm