ಬ್ರೇಕಿಂಗ್ ನ್ಯೂಸ್
28-11-20 10:56 am Headline Karnataka News Network ಕ್ರೈಂ
ಗ್ರೇಟರ್ ನೋಯ್ಡಾ, ನ.28 : ಅಲ್ಟ್ರಾಸೌಂಡ್ ಮಾಡಿಸಲು ಹೋಗಿದ್ದ ಗರ್ಭಿಣಿಗೆ ವೈದ್ಯ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.
ಉತ್ತರಪ್ರದೇಶದ ಗ್ರೇಟರ್ ನೋಯ್ಡಾದಲ್ಲಿರುವ ದಾದ್ರಿ ಪ್ರದೇಶದ ವಿದ್ಯಾ ಆಲ್ಟ್ರಾಸೌಂಡ್ ಕೇಂದ್ರದಲ್ಲಿ ಬುಧವಾರ ಮಧ್ಯಾಹ್ನ ಘಟನೆ ನಡೆದಿದೆ. ರಾಜ್ ಬೀರ್ ನಗರ್ ಎಂದು ಗುರುತಿಸಲಾಗಿರುವ ವೈದ್ಯ ಗರ್ಭಿಣಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ.

26 ವರ್ಷದ ಗರ್ಭಿಣಿ ಆಲ್ಟ್ರಾಸೌಂಡ್ ಕೇಂದ್ರಕ್ಕೆ ತೆರಳಿದ್ದ ಸಂದರ್ಭದಲ್ಲಿ ಮದ್ಯ ಸೇವನೆ ಮಾಡಿದ್ದ ವೈದ್ಯ ಅನುಚಿತವಾಗಿ ವರ್ತಿಸಿದ್ದಾನೆ ದೂರು ನೀಡಲಾಗಿದೆ. ಗ್ರೇಟರ್ ನೋಯಿಡಾ ಎಸಿಪಿ 2 ನಿತಿನ್ ಸಿಂಗ್ ಅವರು ನೀಡಿರುವ ಮಾಹಿತಿಯ ಪ್ರಕಾರ, ವೈದ್ಯ ಅನುಚಿತ ವರ್ತನೆ ತೋರಿದ ಬಗ್ಗೆ ಮಹಿಳೆ ದೂರು ನೀಡಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರಶ್ನಿಸಿದ ಮಹಿಳೆಯ ಸೋದರ ಸಂಬಂಧಿಗೆ ಬೆದರಿಕೆ ಹಾಕಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಇನ್ನು ವೈದ್ಯನ ವಿರುದ್ಧ ನೀಡಿರುವ ದೂರನ್ನು ವಾಪಸ್ ಪಡೆಯುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಮಹಿಳೆ ಆರೋಪಿಸಿದ್ದಾರೆ.
A pregnant woman who went to get her ultrasound done has accused the doctor of molestation. The incident took place at Vidya Ultrasound Centre in Dadri area of Greater Noida in Uttar Pradesh on Wednesday afternoon.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm