ಬ್ರೇಕಿಂಗ್ ನ್ಯೂಸ್
24-03-24 09:51 pm Mangalore Correspondent ಕ್ರೈಂ
ಮಂಗಳೂರು, ಮಾ.24: ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್ ಆಪ್ ನಲ್ಲಿ ಪಾರ್ಟ್ ಟೈಮ್ ಜಾಬ್ ಇರುವುದಾಗಿ ಹೇಳಿ ವಂಚಿಸಿದ್ದಲ್ಲದೆ, 1.15 ಲಕ್ಷ ರೂ. ಪೀಕಿಸಿ ಮೋಸಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ವಾಟ್ಸಪ್ ಸಂದೇಶ ಕಳುಹಿಸಿ ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ಲಿಂಕ್ ಕಳುಹಿಸಿ, ಈ ಲಿಂಕ್ ಮುಖಾಂತರ ಹಣ ತೊಡಗಿಸಿ, ಟಾಸ್ಕ್ ಕಂಪ್ಲೀಟ್ ಮಾಡುವ ಮುಖಾಂತರ ಹಣ ಮಾಡಬಹುದು ಎಂಬುದಾಗಿ ಪಿರ್ಯಾದಿದಾರರನ್ನು ನಂಬಿಸಿ ಒಟ್ಟು 1,15,000 ಹಣ ಪಡೆದು ವಂಚನೆ ಮಾಡಿದ್ದಾರೆ. ಪ್ರಕರಣದಲ್ಲಿ ರಾಜಸ್ಥಾನ ಜೋಧಪುರ ಜಿಲ್ಲೆಯ ಮುಸಲ್ಮಾನ್ ಕಾ ಬಾವುರಿ, ರಾಮ್ ದೇವ್ ಮಂದಿರ ಹತ್ತಿರದ ನಿವಾಸಿ ಸದ್ದಾಂ ಗೌರಿ @ ಬಾವುರಿ (30) ಎಂಬಾತನನ್ನು ಬಂಧಿಸಲಾಗಿದೆ.
ಜೋಧ್ ಪುರ್ ಜಿಲ್ಲೆಯ ಬಾವುರಿಯಿಂದ ಆರೋಪಿಯನ್ನು ದಸ್ತಗಿರಿ ಮಾಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ. ಆರೋಪಿತನಿಂದ ಕೃತ್ಯಕ್ಕೆ ಬಳಸಿದ ವಿವೋ ಕಂಪನಿಯ ಮೊಬೈಲ್ ಫೋನ್ -02, ಡೆಬಿಟ್ ಕಾರ್ಡ್-08, ಬ್ಯಾಂಕ್ ಚೆಕ್ ಬುಕ್ -04, ಆಧಾರ್ ಕಾರ್ಡ್, ಪಾನ್ ಕಾರ್ಡ್ ಇತ್ಯಾದಿ ಸೊತ್ತುಗಳನ್ನು ವಶಪಡಿಸಲಾಗಿದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ ಅಗರವಾಲ್ ಹಾಗೂ ಡಿ.ಸಿ.ಪಿ ಸಿದ್ದಾರ್ಥ ಗೊಯಲ್ ಮಾರ್ಗದರ್ಶನದಲ್ಲಿ ಸಿಸಿಆರ್ ಬಿ ಘಟಕದ ಎಸಿಪಿ ರವೀಶ್ ನಾಯಕ್ ನೇತೃತ್ವದಲ್ಲಿ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ಯಾಮಸುಂದರ್ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
An unidentified man duped him of Rs 1.15 lakh by promising to have a part-time job on WhatsApp. Mangaluru police have arrested a man from Rajasthan in connection with a cheating case.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm