ಬ್ರೇಕಿಂಗ್ ನ್ಯೂಸ್
24-03-24 09:51 pm Mangalore Correspondent ಕ್ರೈಂ
ಮಂಗಳೂರು, ಮಾ.24: ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್ ಆಪ್ ನಲ್ಲಿ ಪಾರ್ಟ್ ಟೈಮ್ ಜಾಬ್ ಇರುವುದಾಗಿ ಹೇಳಿ ವಂಚಿಸಿದ್ದಲ್ಲದೆ, 1.15 ಲಕ್ಷ ರೂ. ಪೀಕಿಸಿ ಮೋಸಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ವಾಟ್ಸಪ್ ಸಂದೇಶ ಕಳುಹಿಸಿ ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ಲಿಂಕ್ ಕಳುಹಿಸಿ, ಈ ಲಿಂಕ್ ಮುಖಾಂತರ ಹಣ ತೊಡಗಿಸಿ, ಟಾಸ್ಕ್ ಕಂಪ್ಲೀಟ್ ಮಾಡುವ ಮುಖಾಂತರ ಹಣ ಮಾಡಬಹುದು ಎಂಬುದಾಗಿ ಪಿರ್ಯಾದಿದಾರರನ್ನು ನಂಬಿಸಿ ಒಟ್ಟು 1,15,000 ಹಣ ಪಡೆದು ವಂಚನೆ ಮಾಡಿದ್ದಾರೆ. ಪ್ರಕರಣದಲ್ಲಿ ರಾಜಸ್ಥಾನ ಜೋಧಪುರ ಜಿಲ್ಲೆಯ ಮುಸಲ್ಮಾನ್ ಕಾ ಬಾವುರಿ, ರಾಮ್ ದೇವ್ ಮಂದಿರ ಹತ್ತಿರದ ನಿವಾಸಿ ಸದ್ದಾಂ ಗೌರಿ @ ಬಾವುರಿ (30) ಎಂಬಾತನನ್ನು ಬಂಧಿಸಲಾಗಿದೆ.
ಜೋಧ್ ಪುರ್ ಜಿಲ್ಲೆಯ ಬಾವುರಿಯಿಂದ ಆರೋಪಿಯನ್ನು ದಸ್ತಗಿರಿ ಮಾಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ. ಆರೋಪಿತನಿಂದ ಕೃತ್ಯಕ್ಕೆ ಬಳಸಿದ ವಿವೋ ಕಂಪನಿಯ ಮೊಬೈಲ್ ಫೋನ್ -02, ಡೆಬಿಟ್ ಕಾರ್ಡ್-08, ಬ್ಯಾಂಕ್ ಚೆಕ್ ಬುಕ್ -04, ಆಧಾರ್ ಕಾರ್ಡ್, ಪಾನ್ ಕಾರ್ಡ್ ಇತ್ಯಾದಿ ಸೊತ್ತುಗಳನ್ನು ವಶಪಡಿಸಲಾಗಿದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ ಅಗರವಾಲ್ ಹಾಗೂ ಡಿ.ಸಿ.ಪಿ ಸಿದ್ದಾರ್ಥ ಗೊಯಲ್ ಮಾರ್ಗದರ್ಶನದಲ್ಲಿ ಸಿಸಿಆರ್ ಬಿ ಘಟಕದ ಎಸಿಪಿ ರವೀಶ್ ನಾಯಕ್ ನೇತೃತ್ವದಲ್ಲಿ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ಯಾಮಸುಂದರ್ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
An unidentified man duped him of Rs 1.15 lakh by promising to have a part-time job on WhatsApp. Mangaluru police have arrested a man from Rajasthan in connection with a cheating case.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm