ಬ್ರೇಕಿಂಗ್ ನ್ಯೂಸ್
27-03-24 06:20 pm HK News Desk ಕ್ರೈಂ
ಕಾಸರಗೋಡು, ಮಾ.27: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆಗೈದ ಘಟನೆ ಉಪ್ಪಳಪೇಟೆಯಲ್ಲಿ ನಡೆದಿದೆ.
ವಾಹನದ ಗಾಜನ್ನು ಒಡೆದು ಹಣ ದರೋಡೆ ಮಾಡಿದ್ದಾರೆ. ಉಪ್ಪಳ ಪೇಟೆಯಲ್ಲಿರುವ ಆಕ್ಸಿಸ್ ಬ್ಯಾಂಕ್ ನ ಎ ಟಿ ಎಂ ಮೆಷಿನ್ ಗೆ ಹಣ ತುಂಬಿಸಲು ಬಂದಿದ್ದ ಸಂದರ್ಭ ಈ ಘಟನೆ ನಡೆದಿದೆ.
ವಾಹನದಲ್ಲಿದ್ದ ನೌಕರರು ವಾಹನ ನಿಲ್ಲಿಸಿ ಎಟಿಎಂ ಮೆಷಿನ್ ತೆರೆದು ವಾಹನದಲ್ಲಿದ್ದ ಹಣದ ಬಾಕ್ಸನ್ನು ತೆಗೆದುಕೊಂಡು ಹೋಗಲು ಮರಳಿ ಬಂದಾಗ ವಾಹನದ ಗಾಜು ಹುಡಿಯಾದ ಸ್ಥಿತಿಯಲ್ಲಿ ಕಂಡುಬಂದಿದೆ. ಪರಿಶೀಲಿಸಿದಾಗ 50 ಲಕ್ಷ ರೂ. ಇದ್ದ ಬಾಕ್ಸ್ ನಾಪತ್ತೆಯಾಗಿತ್ತು. ಖಾಸಗಿ ಏಜೆನ್ಸಿಯ ವಾಹನದಲ್ಲಿ ಹಣವನ್ನು ತಂದು ಎಟಿಎಂ ಗೆ ತುಂಬಿಸಲಾಗುತ್ತಿತ್ತು. ವಾಹನದ ಗಾಜನ್ನು ಒಡೆದು ಕೃತ್ಯ ನಡೆಸಲಾಗಿದೆ.
ಮಂಜೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದು , ವಾಹನದ ಚಾಲಕ ಮತ್ತು ನೌಕರನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸಮೀಪದ ಸಿಸಿಟಿವಿ ಕ್ಯಾಮರಾ ಮೂಲಕ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Thieves snatch Rs 50 lakh from bank vehicle outside ATM in Kasaragod. In a daring robbery, unidentified miscreants stole Rs 50 lakh from a vehicle stationed outside an Axis Bank ATM at Uppala here on Wednesday.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm