ಬ್ರೇಕಿಂಗ್ ನ್ಯೂಸ್
27-03-24 06:20 pm HK News Desk ಕ್ರೈಂ
ಕಾಸರಗೋಡು, ಮಾ.27: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆಗೈದ ಘಟನೆ ಉಪ್ಪಳಪೇಟೆಯಲ್ಲಿ ನಡೆದಿದೆ.
ವಾಹನದ ಗಾಜನ್ನು ಒಡೆದು ಹಣ ದರೋಡೆ ಮಾಡಿದ್ದಾರೆ. ಉಪ್ಪಳ ಪೇಟೆಯಲ್ಲಿರುವ ಆಕ್ಸಿಸ್ ಬ್ಯಾಂಕ್ ನ ಎ ಟಿ ಎಂ ಮೆಷಿನ್ ಗೆ ಹಣ ತುಂಬಿಸಲು ಬಂದಿದ್ದ ಸಂದರ್ಭ ಈ ಘಟನೆ ನಡೆದಿದೆ.
ವಾಹನದಲ್ಲಿದ್ದ ನೌಕರರು ವಾಹನ ನಿಲ್ಲಿಸಿ ಎಟಿಎಂ ಮೆಷಿನ್ ತೆರೆದು ವಾಹನದಲ್ಲಿದ್ದ ಹಣದ ಬಾಕ್ಸನ್ನು ತೆಗೆದುಕೊಂಡು ಹೋಗಲು ಮರಳಿ ಬಂದಾಗ ವಾಹನದ ಗಾಜು ಹುಡಿಯಾದ ಸ್ಥಿತಿಯಲ್ಲಿ ಕಂಡುಬಂದಿದೆ. ಪರಿಶೀಲಿಸಿದಾಗ 50 ಲಕ್ಷ ರೂ. ಇದ್ದ ಬಾಕ್ಸ್ ನಾಪತ್ತೆಯಾಗಿತ್ತು. ಖಾಸಗಿ ಏಜೆನ್ಸಿಯ ವಾಹನದಲ್ಲಿ ಹಣವನ್ನು ತಂದು ಎಟಿಎಂ ಗೆ ತುಂಬಿಸಲಾಗುತ್ತಿತ್ತು. ವಾಹನದ ಗಾಜನ್ನು ಒಡೆದು ಕೃತ್ಯ ನಡೆಸಲಾಗಿದೆ.
ಮಂಜೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದು , ವಾಹನದ ಚಾಲಕ ಮತ್ತು ನೌಕರನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸಮೀಪದ ಸಿಸಿಟಿವಿ ಕ್ಯಾಮರಾ ಮೂಲಕ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Thieves snatch Rs 50 lakh from bank vehicle outside ATM in Kasaragod. In a daring robbery, unidentified miscreants stole Rs 50 lakh from a vehicle stationed outside an Axis Bank ATM at Uppala here on Wednesday.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 11:19 am
HK News Staffer
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm