ಬ್ರೇಕಿಂಗ್ ನ್ಯೂಸ್
01-04-24 01:43 pm Udupi Correspondent ಕ್ರೈಂ
ಉಡುಪಿ, ಎ.1: ಮದ್ಯದ ಅಮಲಿನಲ್ಲಿ ಜಗಳವಾಡಿ ತಮ್ಮನೇ ದೊಣ್ಣೆಯಿಂದ ಹೊಡೆದು ಅಣ್ಣನನ್ನು ಕೊಲೆಗೈದ ಘಟನೆ ಹೆಬ್ರಿಯ ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎಂಬಲ್ಲಿ ನಡೆದಿದೆ.
ಅರಮನೆಜೆಡ್ಡು ನಿವಾಸಿ ಮಂಜುನಾಥ (35) ಮೃತ ವ್ಯಕ್ತಿಯಾಗಿದ್ದು ಆರೋಪಿ ವಿಶ್ವನಾಥ(30) ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ ತಮ್ಮಂದಿರು ಕೂಲಿ ಕೆಲಸ ಮಾಡಿಕೊಂಡಿದ್ದರು. ಮದುವೆಯಾಗಿದ್ದರೂ ಒಂದೇ ಮನೆಯಲ್ಲಿ ವಾಸವಿದ್ದು, ಕುಡಿದು ಬಂದು ಆಗಾಗ ಗಲಾಟೆ ಮಾಡುತ್ತಿದ್ದರು. ನಿನ್ನೆ ಮಧ್ಯರಾತ್ರಿ ವೇಳೆ ಮದ್ಯ ಸೇವಿಸಿ ಬಂದು ಅಣ್ಣ ತಮ್ಮಂದಿರು ಗಲಾಟೆ ಮಾಡಿಕೊಂಡಿದ್ದಾರೆ.
ನನ್ನ ಪತ್ನಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿ ಅಣ್ಣ ಮಂಜುನಾಥ, ತಮ್ಮನ ಮೇಲೆ ತಗಾದೆ ತೆಗೆದಿದ್ದಾನೆ. ಕೋಪಗೊಂಡ ತಮ್ಮ ವಿಶ್ವನಾಥ ದೊಣ್ಣೆಯಿಂದ ತಲೆಗೆ ಹೊಡೆದಿದ್ದು ತೀವ್ರ ರಕ್ತಸ್ರಾವವಾಗಿ ಮಂಜುನಾಥ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Brother kills elder brother, murder in hebri. The decreased has been identified as Manjunath
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
25-03-26 12:15 pm
HK News Staffer
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm