ಬ್ರೇಕಿಂಗ್ ನ್ಯೂಸ್
07-04-24 01:11 pm HK News Desk ಕ್ರೈಂ
ಚಂಡೀಗಢ, ಎ.6: ಪುತ್ರ ತಮ್ಮ ಕುಟುಂಬದ ಯುವತಿಯೊಂದಿಗೆ ಓಡಿಹೋಗಿ ಮದುವೆಯಾದ ಸಿಟ್ಟಿನಲ್ಲಿ 55 ವರ್ಷದ ಹುಡುಗನ ತಾಯಿಯನ್ನು ಯುವತಿ ಕಡೆಯವರು ಹಲ್ಲೆಗೈದು ಅರೆಬೆತ್ತಲೆ ಮೆರವಣಿಗೆ ನಡೆಸಿದ ಘಟನೆ ಪಂಜಾಬ್ ರಾಜ್ಯದ ತಾರ್ನ್ ತರಣ್ ಜಿಲ್ಲೆಯಲ್ಲಿ ನಡೆದಿದ್ದು, ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಮಹಿಳೆಯನ್ನು ಹಲ್ಲೆಗೈದು ಅರೆಬೆತ್ತಲೆ ಸ್ಥಿತಿಯಲ್ಲಿ ತೋರಿಸಿದ ಘಟನೆಯ ವೀಡಿಯೊ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಮಾತನಾಡಿರುವ 55 ವರ್ಷದ ಸಂತ್ರಸ್ತ ಮಹಿಳೆ, 'ನನ್ನ ಮಗ ಕಳೆದ ತಿಂಗಳು ಆ ಯುವತಿಯನ್ನು ಮದುವೆ ಆಗಿದ್ದ. ಆಕೆಯ ಕುಟುಂಬಸ್ಥರು ಮದುವೆಯ ಬಗ್ಗೆ ಅಸಮಾಧಾನಗೊಂಡಿದ್ದಿ ಐದು ಮಂದಿ ನಾನಿದ್ದ ಸ್ಥಳಕ್ಕೆ ಬಂದು ಥಳಿಸಿದ್ದು ಬಟ್ಟೆಗಳನ್ನು ಹರಿದು ಹಾಕಿದ್ದಾರೆ ಎಂದು ದೂರಿದ್ದಾರೆ. ಬಳಿಕ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರೋಪಿಗಳನ್ನು ಬಂಧಿಸಲು ಪೊಲೀಸರು ತಂಡಗಳನ್ನು ರಚಿಸಿದ್ದಾರೆ. ಐವರು ಆರೋಪಿಗಳಲ್ಲಿ ಮೂವರನ್ನು ಬಂಧಿಸಲಾಗಿದ್ದು, ಇಬ್ಬರು ತಪ್ಪಿಸಿಕೊಂಡಿದ್ದಾರೆ. ವೈರಲ್ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 55-year-old woman was assaulted and paraded semi-naked by her son’s in-laws in Punjab’s Tarn Taran district. Her son had eloped with a woman and married her against her family’s wishes. Three people have been arrested in connection with the incident.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm