ಬ್ರೇಕಿಂಗ್ ನ್ಯೂಸ್
08-04-24 07:30 pm Mangalore Correspondent ಕ್ರೈಂ
ಬಂಟ್ವಾಳ, ಎ.8: ಮನೆಗೆ ನುಗ್ಗಿದ ವ್ಯಕ್ತಿಯೊಬ್ಬ ಯುವಕನಿಗೆ ಚೂರಿ ಹಾಕಿ ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆ ವ್ಯಾಪ್ತಿಯ ಫರಂಗಿಪೇಟೆ ಬಳಿಯ ಪುದು ಎಂಬಲ್ಲಿ ನಡೆದಿದೆ.
ಪುದು ಗ್ರಾಮದ 10ನೇ ಮೈಲಿಕಲ್ಲು ನಿವಾಸಿ ಮಹಮ್ಮದ್ ರಮೀಝ್ (19) ಇರಿತಕ್ಕೀಡಾದ ಯುವಕ. ಗಂಭೀರ ಗಾಯಗೊಂಡಿರುವ ರಮೀಝ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಬ್ದುಲ್ ರಹಿಮಾನ್ ಎಂಬಾತ ಚೂರಿ ಇರಿದು ಪರಾರಿಯಾದ ಆರೋಪಿ. ಹಣಕಾಸು ಮತ್ತು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ರಮೀಝ್ ಜೊತೆಗೆ ಮಾತುಕತೆಗೆಂದು ಪೋನ್ ಮಾಡಿ ಮನೆಯಲ್ಲಿರುವುದನ್ನು ಖಚಿತಪಡಿಸಿ ಆರೋಪಿ ಅಲ್ಲಿಗೆ ಬಂದಿದ್ದ. ಮನೆಯೊಳಗೆ ಬರುತ್ತಲೇ ಚೂರಿಯಿಂದ ತಿವಿದು ಪರಾರಿಯಾಗಿದ್ದಾನೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
Mangalore 19 year old stabbed at Parangipete, murder attempt, financial matter is the reason for this attempt to murder. 19 year old Victim Mohammed Rameez has been hospitalised.
13-12-25 08:38 pm
HK News Desk
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 04:36 pm
Mangalore Correspondent
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm