ಬ್ರೇಕಿಂಗ್ ನ್ಯೂಸ್
08-04-24 07:30 pm Mangalore Correspondent ಕ್ರೈಂ
ಬಂಟ್ವಾಳ, ಎ.8: ಮನೆಗೆ ನುಗ್ಗಿದ ವ್ಯಕ್ತಿಯೊಬ್ಬ ಯುವಕನಿಗೆ ಚೂರಿ ಹಾಕಿ ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆ ವ್ಯಾಪ್ತಿಯ ಫರಂಗಿಪೇಟೆ ಬಳಿಯ ಪುದು ಎಂಬಲ್ಲಿ ನಡೆದಿದೆ.
ಪುದು ಗ್ರಾಮದ 10ನೇ ಮೈಲಿಕಲ್ಲು ನಿವಾಸಿ ಮಹಮ್ಮದ್ ರಮೀಝ್ (19) ಇರಿತಕ್ಕೀಡಾದ ಯುವಕ. ಗಂಭೀರ ಗಾಯಗೊಂಡಿರುವ ರಮೀಝ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಬ್ದುಲ್ ರಹಿಮಾನ್ ಎಂಬಾತ ಚೂರಿ ಇರಿದು ಪರಾರಿಯಾದ ಆರೋಪಿ. ಹಣಕಾಸು ಮತ್ತು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ರಮೀಝ್ ಜೊತೆಗೆ ಮಾತುಕತೆಗೆಂದು ಪೋನ್ ಮಾಡಿ ಮನೆಯಲ್ಲಿರುವುದನ್ನು ಖಚಿತಪಡಿಸಿ ಆರೋಪಿ ಅಲ್ಲಿಗೆ ಬಂದಿದ್ದ. ಮನೆಯೊಳಗೆ ಬರುತ್ತಲೇ ಚೂರಿಯಿಂದ ತಿವಿದು ಪರಾರಿಯಾಗಿದ್ದಾನೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
Mangalore 19 year old stabbed at Parangipete, murder attempt, financial matter is the reason for this attempt to murder. 19 year old Victim Mohammed Rameez has been hospitalised.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm