ಬ್ರೇಕಿಂಗ್ ನ್ಯೂಸ್
07-08-20 10:24 am Headline Karnataka News Network ಕ್ರೈಂ
ದೆಹಲಿ, ಆಗಸ್ಟ್ 7: ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆಗೆ ಆಗ್ರಹಿಸಿ ಕಾನೂನು ವಿದ್ಯಾರ್ಥಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಸುಶಾಂತ್ ಆತ್ಮಹತ್ಯೆಯಲ್ಲ, ಕೊಲೆಯಾಗಿರುವ ಸಾಧ್ಯತೆ ಇದೆ. ದಯವಿಟ್ಟು ಈ ಪ್ರಕರಣವನ್ನು ಸಿಬಿಐ ಅಥವಾ ಎನ್ಐಎ ತನಿಖೆ ಮಾಡಲು ಅನುಮತಿ ನೀಡಿ ಎಂದು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಇಂದು ವಿಚಾರಣೆಗೆ ತೆಗೆದುಕೊಂಡಿದ್ದ ಸುಪ್ರೀಂಕೋರ್ಟ್, ಕಾನೂನು ವಿದ್ಯಾರ್ಥಿಯನ್ನು ತರಾಟೆಗೆ ತೆಗೆದುಕೊಂಡಿದೆ.
"ನೀವು ಯಾರು? ನೀವು ಈ ಪ್ರಕರಣದಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದ್ದೀರಿ. ಸಂತ್ರಸ್ತೆಯ ತಂದೆ ಪ್ರಕರಣವನ್ನು ಮುಂದುವರಿಸುತ್ತಿದ್ದಾರೆ. ನಿಮ್ಮ ಅರ್ಜಿಯನ್ನು ನಾವು ವಜಾಗೊಳಿಸುತ್ತಿದ್ದೇವೆ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.
ಅಂದ್ಹಾಗೆ, ಸುಶಾಂತ್ ಸಿಂಗ್ ರಜಪೂತ್ ಪ್ರಕರಣವನ್ನು ಈಗಾಗಲೇ ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ವಹಿಸಿದೆ. ಬಿಹಾರ ಸರ್ಕಾರದ ಶಿಫಾರಸಿನ ಆಧಾರದ ಮೇಲೆ ಕೇಂದ್ರ ಸರ್ಕಾರ ಸಿಬಿಐಗೆ ನೀಡಿದೆ. ಮತ್ತೊಂದೆಡೆ ಜಾರಿ ನಿರ್ದೇಶನಾಲಯ ಸಹ ಮನಿ ಲ್ಯಾಂಡರಿಂಗ್ ಕೇಸ್ ದಾಖಲಿಸಿಕೊಂಡಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm