ಬ್ರೇಕಿಂಗ್ ನ್ಯೂಸ್
30-11-20 06:31 pm Mangalore Correspondent ಕ್ರೈಂ
ಮಂಗಳೂರು, ನ.30: ಮಹಿಳೆಯೊಬ್ಬರ ಮನೆಗೆ ನುಗ್ಗಿ, ಅಸಭ್ಯವಾಗಿ ವರ್ತಿಸಿದ್ದಲ್ಲದೆ ಪೊಲೀಸ್ ವಾರ್ತೆ ಪತ್ರಿಕೆ ಹೆಸರಲ್ಲಿ ಬ್ಲಾಕ್ ಮೇಲ್ ಮಾಡಿರುವ ಬಗ್ಗೆ ಬಜ್ಪೆ ಠಾಣೆಯಲ್ಲಿ ಮೂರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಪೊಲೀಸ್ ವಾರ್ತೆ ಪತ್ರಿಕೆಯ ಸುಭಾಸ್ ಶೆಟ್ಟಿ, ಮನೋಜ್ ಉಳ್ಳಾಲ್ ಮತ್ತು ನಿತಿನ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ನ.26ರಂದು ಈ ಮೂವರು ಮರವೂರಿನ ಮನೆಗೆ ಐ ಟ್ವೆಂಟಿ ಕಾರಿನಲ್ಲಿ ತೆರಳಿದ್ದು, ಅಲ್ಲಿ ದಿವ್ಯ ಎಂಬ ಹುಡುಗಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಆಬಳಿಕ ಮೊಬೈಲಿನಲ್ಲಿ ಫೋಟೊ ತೆಗೆದು, ನಾವು ಮೀಡಿಯಾದವರು. ನಿಮ್ಮಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ. ಈ ಬಗ್ಗೆ ನಾವು ಪೊಲೀಸ್ ವಾರ್ತೆ ಪತ್ರಿಕೆಯಲ್ಲಿ ಮತ್ತು ಸ್ಟೇಟ್ ಚಾನಲಿನಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ. ಆಬಳಿಕ ಒಂದು ಲಕ್ಷ ರೂ. ಕೊಟ್ಟರೆ ಸುದ್ದಿ ಹಾಕುವುದಿಲ್ಲ ಎಂದು ಹೇಳಿ ಹಣದ ಬೇಡಿಕೆ ಮುಂದಿಟ್ಟಿದ್ದಾರೆ.



ಕೊನೆಗೆ, 15 ಸಾವಿರ ರೂ.ವನ್ನು ಮನೆಯವರು ಕೊಟ್ಟಿದ್ದಾರೆ. ಉಳಿದ ಹಣವನ್ನು ಆಮೇಲೆ ಕೊಡುವುದಾಗಿ ಹೇಳಿದ್ದಾರೆ. ಆದರೆ, ಮರುದಿನ ಮನೋಜ್ ಮತ್ತು ನಿತಿನ್ ಮನೆಯವರಿಗೆ ಫೋನ್ ಮಾಡಿ, ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ಬಗ್ಗೆ ಮಹಿಳೆ, ಫೋನ್ ಮಾಡಿ ಹಣ ಕೇಳುತ್ತಿರುವ ಬಗ್ಗೆ ಕರೆಯನ್ನು ರೆಕಾರ್ಡ್ ಮಾಡಿದ್ದರು. ಹಣ ಕೊಡದಿದ್ದರೆ ಚಾನೆಲ್ನಲ್ಲಿ ಸುದ್ದಿ ಹಾಕಿಸುತ್ತೇನೆ ಎಂದು ಬೆದರಿಕೆ ಒಡ್ಡಿದ್ದರಿಂದ ಮಹಿಳೆ ಹೆದರಿದ್ದರು.
ಆಬಳಿಕ ಮಹಿಳೆ ಮತ್ತು ಪತಿ ಚಂದ್ರಶೇಖರ್ ಬಜ್ಪೆ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಮೂವರ ಹೆಸರು ನಮೂದಿಸಿದ್ದು, ಬ್ಲಾಕ್ ಮೇಲ್ ವಿಚಾರದಲ್ಲಿ ವಿವರವಾಗಿ ದೂರು ತಿಳಿಸಿದ್ದಾರೆ. ಸುಭಾಸ್ ಶೆಟ್ಟಿ ಮತ್ತು ಆತನ ಮೂವರು ಸಹಚರರು ಈಗ ತಲೆಮರೆಸಿಕೊಂಡಿದ್ದಾರೆ. ಬಜ್ಪೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
The Bajpe Police have registered Blackmail and Extortion case against Journalist Police Varthe Subhas Shetty, Manoj Ullal and Nitin.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am