ಬ್ರೇಕಿಂಗ್ ನ್ಯೂಸ್
11-04-24 09:57 pm HK NEWS ಕ್ರೈಂ
ಮುಂಬೈ, ಎ.11: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಅವರ ಸೋದರನಿಗೆ ವ್ಯವಹಾರದಲ್ಲಿ 4.3 ಕೋಟಿ ಮೋಸಗೊಳಿಸಿದ ಆರೋಪದಲ್ಲಿ ಮಲ ಸೋದರನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ವೈಭವ್ ಪಾಂಡ್ಯ ಬಂಧಿತ ಆರೋಪಿ.
ವೈಭವ್ ಪಾಂಡ್ಯ ಮತ್ತು ಹಾರ್ದಿಕ್ ಪಾಂಡ್ಯ, ಆತನ ಸೋದರ ಕೃಣಾಲ್ ಪಾಂಡ್ಯ ಸೇರಿ 2021ರಲ್ಲಿ ಪಾಲಿಮರ್ ಕಂಪೆನಿ ಆರಂಭಿಸಿದ್ದರು. ಪಾಂಡ್ಯ ಸೋದರರು ಕಂಪನಿಯಲ್ಲಿ ತಲಾ 40 ಪರ್ಸೆಂಟ್ ಷೇರ್ ಹೊಂದಿದ್ದರೆ, ವೈಭವ್ 20 ಪರ್ಸೆಂಟ್ ಹೂಡಿಕೆ ಮಾಡಿದ್ದ. ಕಂಪನಿಯ ಲಾಭದಲ್ಲಿಯೂ ಇದೇ ಕ್ರಮದಲ್ಲಿ ಹಂಚಿಕೆ ಆಗಬೇಕಿತ್ತು. ಆದರೆ ವೈಭವ್ ಪಾಂಡ್ಯ ಪಾಲುದಾರಿಕೆ ನಿಯಮದಲ್ಲಿ ಮೋಸಗೈದು ಕಂಪನಿಯ ಲಾಭಾಂಶವನ್ನು ಬೇರೊಂದು ಪ್ರತ್ಯೇಕ ಖಾತೆಗೆ ವರ್ಗಾವಣೆ ಮಾಡಿದ್ದ. ಇದರಿಂದಾಗಿ ಹಾರ್ದಿಕ್ ಪಾಂಡ್ಯ ಸೋದರರಿಗೆ 4.3 ಕೋಟಿ ನಷ್ಟ ಆಗಿತ್ತು.
ಈ ಬಗ್ಗೆ ಮುಂಬೈನ ಇಕನಾಮಿಕ್ ಒಫೆನ್ಸ್ ವಿಂಗ್ ನಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ವೈಭವ್ ಪಾಂಡ್ಯನನ್ನು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೋರ್ಟ್ ಆರೋಪಿಗೆ ಐದು ದಿನಗಳ ಪೊಲೀಸ್ ಕಸ್ಟಡಿ ನೀಡಿದೆ. ವೈಭವ್ ಬಂಧನದಿಂದಾಗಿ ಒಂದೇ ಕುಟುಂಬದಲ್ಲಿ ಬಿರುಕು ಮೂಡಿದ್ದು, ಪಾಲುದಾರಿಕೆಯ ಕಂಪನಿಯಲ್ಲಿ ಒಡಕು ಮೂಡಿದೆ.
The Mumbai Police has arrested the stepbrother of cricketer Hardik Pandya for allegedly cheating him and his brother Krunal Pandya of Rs 4 crore in a business-related matter. The accused, identified as Vaibhav Pandya, was arrested by the Economic Offence Wing (EOW) of the Mumbai Police on March 10.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm