ಬ್ರೇಕಿಂಗ್ ನ್ಯೂಸ್
11-04-24 09:57 pm HK NEWS ಕ್ರೈಂ
ಮುಂಬೈ, ಎ.11: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಅವರ ಸೋದರನಿಗೆ ವ್ಯವಹಾರದಲ್ಲಿ 4.3 ಕೋಟಿ ಮೋಸಗೊಳಿಸಿದ ಆರೋಪದಲ್ಲಿ ಮಲ ಸೋದರನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ವೈಭವ್ ಪಾಂಡ್ಯ ಬಂಧಿತ ಆರೋಪಿ.
ವೈಭವ್ ಪಾಂಡ್ಯ ಮತ್ತು ಹಾರ್ದಿಕ್ ಪಾಂಡ್ಯ, ಆತನ ಸೋದರ ಕೃಣಾಲ್ ಪಾಂಡ್ಯ ಸೇರಿ 2021ರಲ್ಲಿ ಪಾಲಿಮರ್ ಕಂಪೆನಿ ಆರಂಭಿಸಿದ್ದರು. ಪಾಂಡ್ಯ ಸೋದರರು ಕಂಪನಿಯಲ್ಲಿ ತಲಾ 40 ಪರ್ಸೆಂಟ್ ಷೇರ್ ಹೊಂದಿದ್ದರೆ, ವೈಭವ್ 20 ಪರ್ಸೆಂಟ್ ಹೂಡಿಕೆ ಮಾಡಿದ್ದ. ಕಂಪನಿಯ ಲಾಭದಲ್ಲಿಯೂ ಇದೇ ಕ್ರಮದಲ್ಲಿ ಹಂಚಿಕೆ ಆಗಬೇಕಿತ್ತು. ಆದರೆ ವೈಭವ್ ಪಾಂಡ್ಯ ಪಾಲುದಾರಿಕೆ ನಿಯಮದಲ್ಲಿ ಮೋಸಗೈದು ಕಂಪನಿಯ ಲಾಭಾಂಶವನ್ನು ಬೇರೊಂದು ಪ್ರತ್ಯೇಕ ಖಾತೆಗೆ ವರ್ಗಾವಣೆ ಮಾಡಿದ್ದ. ಇದರಿಂದಾಗಿ ಹಾರ್ದಿಕ್ ಪಾಂಡ್ಯ ಸೋದರರಿಗೆ 4.3 ಕೋಟಿ ನಷ್ಟ ಆಗಿತ್ತು.
ಈ ಬಗ್ಗೆ ಮುಂಬೈನ ಇಕನಾಮಿಕ್ ಒಫೆನ್ಸ್ ವಿಂಗ್ ನಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ವೈಭವ್ ಪಾಂಡ್ಯನನ್ನು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೋರ್ಟ್ ಆರೋಪಿಗೆ ಐದು ದಿನಗಳ ಪೊಲೀಸ್ ಕಸ್ಟಡಿ ನೀಡಿದೆ. ವೈಭವ್ ಬಂಧನದಿಂದಾಗಿ ಒಂದೇ ಕುಟುಂಬದಲ್ಲಿ ಬಿರುಕು ಮೂಡಿದ್ದು, ಪಾಲುದಾರಿಕೆಯ ಕಂಪನಿಯಲ್ಲಿ ಒಡಕು ಮೂಡಿದೆ.
The Mumbai Police has arrested the stepbrother of cricketer Hardik Pandya for allegedly cheating him and his brother Krunal Pandya of Rs 4 crore in a business-related matter. The accused, identified as Vaibhav Pandya, was arrested by the Economic Offence Wing (EOW) of the Mumbai Police on March 10.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm