ಬ್ರೇಕಿಂಗ್ ನ್ಯೂಸ್
11-04-24 09:57 pm HK NEWS ಕ್ರೈಂ
ಮುಂಬೈ, ಎ.11: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಅವರ ಸೋದರನಿಗೆ ವ್ಯವಹಾರದಲ್ಲಿ 4.3 ಕೋಟಿ ಮೋಸಗೊಳಿಸಿದ ಆರೋಪದಲ್ಲಿ ಮಲ ಸೋದರನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ವೈಭವ್ ಪಾಂಡ್ಯ ಬಂಧಿತ ಆರೋಪಿ.
ವೈಭವ್ ಪಾಂಡ್ಯ ಮತ್ತು ಹಾರ್ದಿಕ್ ಪಾಂಡ್ಯ, ಆತನ ಸೋದರ ಕೃಣಾಲ್ ಪಾಂಡ್ಯ ಸೇರಿ 2021ರಲ್ಲಿ ಪಾಲಿಮರ್ ಕಂಪೆನಿ ಆರಂಭಿಸಿದ್ದರು. ಪಾಂಡ್ಯ ಸೋದರರು ಕಂಪನಿಯಲ್ಲಿ ತಲಾ 40 ಪರ್ಸೆಂಟ್ ಷೇರ್ ಹೊಂದಿದ್ದರೆ, ವೈಭವ್ 20 ಪರ್ಸೆಂಟ್ ಹೂಡಿಕೆ ಮಾಡಿದ್ದ. ಕಂಪನಿಯ ಲಾಭದಲ್ಲಿಯೂ ಇದೇ ಕ್ರಮದಲ್ಲಿ ಹಂಚಿಕೆ ಆಗಬೇಕಿತ್ತು. ಆದರೆ ವೈಭವ್ ಪಾಂಡ್ಯ ಪಾಲುದಾರಿಕೆ ನಿಯಮದಲ್ಲಿ ಮೋಸಗೈದು ಕಂಪನಿಯ ಲಾಭಾಂಶವನ್ನು ಬೇರೊಂದು ಪ್ರತ್ಯೇಕ ಖಾತೆಗೆ ವರ್ಗಾವಣೆ ಮಾಡಿದ್ದ. ಇದರಿಂದಾಗಿ ಹಾರ್ದಿಕ್ ಪಾಂಡ್ಯ ಸೋದರರಿಗೆ 4.3 ಕೋಟಿ ನಷ್ಟ ಆಗಿತ್ತು.
ಈ ಬಗ್ಗೆ ಮುಂಬೈನ ಇಕನಾಮಿಕ್ ಒಫೆನ್ಸ್ ವಿಂಗ್ ನಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ವೈಭವ್ ಪಾಂಡ್ಯನನ್ನು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೋರ್ಟ್ ಆರೋಪಿಗೆ ಐದು ದಿನಗಳ ಪೊಲೀಸ್ ಕಸ್ಟಡಿ ನೀಡಿದೆ. ವೈಭವ್ ಬಂಧನದಿಂದಾಗಿ ಒಂದೇ ಕುಟುಂಬದಲ್ಲಿ ಬಿರುಕು ಮೂಡಿದ್ದು, ಪಾಲುದಾರಿಕೆಯ ಕಂಪನಿಯಲ್ಲಿ ಒಡಕು ಮೂಡಿದೆ.
The Mumbai Police has arrested the stepbrother of cricketer Hardik Pandya for allegedly cheating him and his brother Krunal Pandya of Rs 4 crore in a business-related matter. The accused, identified as Vaibhav Pandya, was arrested by the Economic Offence Wing (EOW) of the Mumbai Police on March 10.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm