ಬ್ರೇಕಿಂಗ್ ನ್ಯೂಸ್
13-04-24 10:44 pm Mangaluru Correspondent ಕ್ರೈಂ
ಮಂಗಳೂರು, ಎ.13: ಸೆಲೂನ್ ಶಾಪ್ ಗೆ ನುಗ್ಗಿದ ವ್ಯಕ್ತಿಯೊಬ್ಬ ಕ್ಷೌರಿಕನ ಮೇಲೆ ಎದೆಯ ಭಾಗಕ್ಕೆ ಚೂರಿ ಇರಿದು ಕೊಲೆಗೆ ಯತ್ನಿಸಿದ ಘಟನೆ ನಗರದ ಬೋಳಾರದಲ್ಲಿ ನಡೆದಿದೆ.
ಎಡ್ವಿನ್ ವಿನಯ್ ಕುಮಾರ್ (65) ಚೂರಿ ಇರಿತಕ್ಕೊಳಗಾದವರು. ಇವರು ಬೋಳಾರದಲ್ಲಿ ಸೆಲೂನ್ ಅಂಗಡಿ ಹೊಂದಿದ್ದು ಇಂದು ಸಂಜೆ ಏಳು ಗಂಟೆ ಸಮಯಕ್ಕೆ ಕುಡಿದ ಮತ್ತಿನಲ್ಲಿದ್ದ ಆನಂದ ಸಪಲ್ಯ(55) ಎಂಬವರು ಸೆಲೂನ್ ಅಂಗಡಿಗೆ ನುಗ್ಗಿದ್ದರು.
ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ವಿನಯ್ ಕುಮಾರ್ ಮೇಲೆ ಆನಂದ ಸಪಲ್ಯ ಚೂರಿಯಿಂದ ಇರಿದಿದ್ದಾರೆ. ಎದೆಯ ಭಾಗಕ್ಕೆ ಗಾಯವಾಗಿದ್ದು ವಿನಯ್ ಕುಮಾರ್ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಹಿಡಿಯಲು ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore Stabbing at hair saloon in bolar. Edwin vijay kumar is the victim who has been admitted in the hospital.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
17-03-25 11:29 am
Mangalore Correspondent
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm