ಬ್ರೇಕಿಂಗ್ ನ್ಯೂಸ್
13-04-24 11:13 pm Bengaluru correspondent ಕ್ರೈಂ
ಬೆಂಗಳೂರು, ಎ.13: ರಾಜಧಾನಿಯ ಜಾಲಹಳ್ಳಿಯಲ್ಲಿ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಜೈಲು ಸೇರಿದ್ದ ತಾಯಿಯೊಬ್ಬಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೀರೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಗಂಗಾದೇವಿ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಎ.8ರ ರಾತ್ರಿ ಇಬ್ಬರು ಮಕ್ಕಳನ್ನು ಉಸಿರು ಕಟ್ಟಿಸಿ ಸಾಯಿಸಿದ್ದ ಗಂಗಾದೇವಿ, ಮರುದಿನ ಬೆಳಗ್ಗೆ 112 ಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು. ಸ್ಥಳಕ್ಕೆ ತೆರಳಿದ್ದ ಪೊಲೀಸರು ಗಂಗಾದೇವಿಯನ್ನು ವಶಕ್ಕೆ ಪಡೆದಿದ್ದರು. ವಿಚಾರಣೆ ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಆದರೆ, ಆರೋಪಿ ಮಹಿಳೆ ಜೈಲಿನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆಂಧ್ರ ಪ್ರದೇಶ ಮೂಲದ ಗಂಗಾದೇವಿ ಗಂಡನ ಜೊತೆಗೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ವಾಸವಾಗಿದ್ದಳು. ಆಕೆಯ ಪತಿ ಇತ್ತೀಚೆಗೆ ಪೋಕ್ಸೋ ಕೇಸ್ನಲ್ಲಿ ಬಂಧಿತನಾಗಿ ಜೈಲಿನಲ್ಲಿದ್ದಾನೆ. ಮಗಳ ಜತೆಗೆ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಸ್ವತಃ ಗಂಗಾದೇವಿಯೇ ಪತಿಯ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಎಪ್ರಿಲ್ 8ರಂದು ರಾತ್ರಿ ತನ್ನ ಮಗಳು ಲಕ್ಷ್ಮೀ (9) ಹಾಗೂ ಮಗ ಗೌತಮ್ (7) ನನ್ನು ತಾನೇ ಕೊಲೆ ಮಾಡಿದ್ದಳು. ಮಹಿಳೆಯನ್ನು ಜಾಲಹಳ್ಳಿ ಪೊಲೀಸರು ಆರೆಸ್ಟ್ ಮಾಡಿದ್ದರು.
Dogged by financial crisis and criticism from relatives for accusing her husband of sexually harassing their nine-year-old daughter, a 35-year-old woman allegedly smothered the girl and her seven-year-old son to death post Tuesday midnight in her north Bengaluru residence and now committed suicide at jail in Bangalore
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm