ಬ್ರೇಕಿಂಗ್ ನ್ಯೂಸ್
15-04-24 04:14 pm Mangalore Correspondent ಕ್ರೈಂ
ಬಂಟ್ವಾಳ, ಎ.15: ಹಿಂದು ಯುವಸೇನೆಯ ಕಾರ್ಯಕರ್ತನೊಬ್ಬನ ಮೇಲೆ ಸ್ನೇಹಿತನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.
ಪುಷ್ಪರಾಜ್ ಬಡ್ಡಕಟ್ಟೆ ಇರಿತಕ್ಕೊಳಗಾದವರು. ಆಟೋ ಚಾಲಕ ಮತ್ತು ಫೈನಾನ್ಸ್ ವ್ಯವಹಾರ ಮಾಡುತ್ತಿದ್ದ ಪುಷ್ಪರಾಜ್ ಮೇಲೆ ರವಿ ನಾವೂರು ಎಂಬಾತ ಚೂರಿಯಿಂದ ಇರಿದಿದ್ದಾನೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇಬ್ಬರ ನಡುವೆ ಹಣಕಾಸಿನ ವಿಚಾರದಲ್ಲಿ ದ್ವೇಷ ಇದ್ದುದರಿಂದ ಹಳೆಯ ವೈಷಮ್ಯದಲ್ಲಿ ಚೂರಿ ಇರಿತ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪುಷ್ಪರಾಜ್ ಆಟೋ ರಿಕ್ಷಾ ಜೊತೆಗೆ ಬಡ್ಡಿಗೆ ಹಣ ಕೊಡುವ ವ್ಯವಹಾರ ಮಾಡುತ್ತಿದ್ದರು. ಸ್ಥಳೀಯವಾಗಿ ಯುವಸೇನೆಯಲ್ಲಿ ಪ್ರಮುಖನಾಗಿದ್ದು ಕೈಸಾಲ, ಬಡ್ಡಿ ಸಾಲ ಕೊಡುವ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ರವಿ ಬಳಿ ಹಣದ ವಿಚಾರದಲ್ಲಿ ವಾಗ್ವಾದ ಆಗಿದ್ದು ಪ್ರತಿಯಾಗಿ ಇರಿತ ಮಾಡಿದ್ದಾನೆ. ಸದ್ಯಕ್ಕೆ ಅಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾಗಿ ಬಿಜೆಪಿ ಮೂಲಗಳು ತಿಳಿಸಿವೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಂಗಳೂರಿನ ಆಸ್ಪತ್ರೆಗೆ ಭೇಟಿ ಕೊಟ್ಟು ಪುಷ್ಪರಾಜ್ ಆರೋಗ್ಯ ವಿಚಾರಿಸಿದ್ದಾರೆ. ಆರೋಪಿ ರವಿಗಾಗಿ ಬಂಟ್ವಾಳ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore Bantwal man stabbed by friend over financial matter. Pushparaj is a BJP leader who has been stabbed by his friend Ravi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm