ಬ್ರೇಕಿಂಗ್ ನ್ಯೂಸ್
23-04-24 04:52 pm HK News Desk ಕ್ರೈಂ
ಹುಬ್ಬಳ್ಳಿ , ಏ.23: ಸಿಐಡಿ ಅಧಿಕಾರಿಯೆಂದು ಹಳೇ ಹುಬ್ಬಳ್ಳಿಯ ಮಹಿಳೆಯೊಬ್ಬರಿಂದ ಹಣ ಪಡೆದು ವಂಚಿಸಿದ ಮೂವರು ಆರೋಪಿಗಳನ್ನು ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿ, ಎರಡು ಮೊಬೈಲ್ ಮತ್ತು ಬುಲೆಟ್ ಬೈಕ್ ವಶಪಡಿಸಿಕೊಂಡಿದ್ದಾರೆ.
ಇತ್ತೀಚೆಗೆ ಹುಬ್ಬಳ್ಳಿ ನಗರದಲ್ಲಿ ಮೂರು ಜನರು ಸಿಐಡಿ ಕ್ರೈಂ ಬ್ರ್ಯಾಂಚ್ ಪೊಲೀಸರು ಎಂದು ಸುಳ್ಳು ಹೇಳಿಕೊಂಡು ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದ ಚೈತನ್ಯ ನಗರದ ನಿವಾಸಿ ಯಶೋಧಾ ಮುದುಗಲ್ (30) ಎಂಬುವರಿಗೆ ಮೋಸ ಮಾಡಿ, ಹೆದರಿಸಿ ಹಣ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮೋಸ ಹೋದ ಮಹಿಳೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಇನ್ಸ್ಪೆಕ್ಟರ್ ಎಸ್.ಎಚ್. ಯಳ್ಳೂರ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡು ಹಳೇ ಹುಬ್ಬಳ್ಳಿಯ ಕೃಷ್ಣಾಪೂರ ಓಣಿಯ ನಿವಾಸಿ ಚೇತನ ಹಡಪದ (39), ಲಿಂಗಸೂರಿನ ಪರಶುರಾಮಗೌಡ ಪಾಟೀಲ್ (45), ಕಾರಟಗಿಯ ಮಧು ಎಮ್ (35) ಎಂಬ ಮೂವರು ನಕಲಿ ಸಿಐಡಿ ಕ್ರೈಂ ಬ್ರ್ಯಾಂಚ್ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಇವರಿಂದ ಎರಡು ಮೊಬೈಲ್, ಹಾಗೂ ಒಂದು ಬುಲೆಟ್ ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸರ ಕಾರ್ಯಾಚರಣೆಯನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.
Three arrested in Hubballi by police for posing as fake CID Officers. The said three men threatened a catering woman, looted money from her after which she registered a compliant.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm