ಬ್ರೇಕಿಂಗ್ ನ್ಯೂಸ್
24-04-24 05:39 pm HK News Desk ಕ್ರೈಂ
ಉತ್ತರಪ್ರದೇಶ, ಏ.24: ಅಣ್ಣ-ತಂಗಿ ನಡುವಿನ ಸಂಬಂಧ ಯಾವತ್ತಿದ್ರೂ ಬಹಳ ವಿಶೇಷವಾಗಿರುತ್ತೆ. ಆದ್ರೆ ಇಲ್ಲೊಂದು ಘಟನೆ ನಡೆದಿದೆ ನೋಡಿ. ಇದನ್ನು ಓದಿದ್ರೆ ಅಣ್ಣನಾಗಿ ಗಿಫ್ಟ್ ನೀಡೋದೆ ತಪ್ಪಾ ಅನಿಸುತ್ತೆ ನಿಮಗೆ. ಏಕೆಂದರೆ ಉತ್ತರಪ್ರದೇಶದಲ್ಲಿ ಮದುವೆಯಂದು ವಧುವಿಗೆ ತನ್ನ ಸಹೋದರ ಉಡುಗೊರೆ ನೀಡಿದಕ್ಕಾಗಿ ಘರ್ಷಣೆ ಆರಂಭವಾಗಿದೆ. ಕೊನೆಗೆ ಈ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ.
ಚಂದ್ರಪ್ರಕಾಶ್ ಮಿಶ್ರಾ ಎಂಬವರು ತನ್ನ ಸಹೋದರಿಯ ಮದುವೆಗೆ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ನೀಡಿದ ಕಾರಣಕ್ಕೆ, ಕೋಪಗೊಂಡ ಪತ್ನಿಯ ಮನೆಯವರು ಆತನನ್ನು ಹೊಡೆದು ಕೊಂದಿದ್ದಾರೆ. ಬಾರಾಬಂಕಿ ಜಿಲ್ಲೆಯ ಸಮೀಪದ ಹಳ್ಳಿಯಲ್ಲಿ ಈ ಘಟನೆ ನಡೆದಿದೆ.
35 ವರ್ಷದ ಚಂದ್ರ ಪ್ರಕಾಶ್ ಮಿಶ್ರಾ ಅವರು ಏಪ್ರಿಲ್ 26 ರಂದು ತನ್ನ ಸಹೋದರಿಯ ಮದುವೆಗೆ ಚಿನ್ನದ ಉಂಗುರ ಮತ್ತು ಟಿವಿ ಉಡುಗೊರೆಯಾಗಿ ನೀಡಲು ಬಯಸಿದ್ದರು. ಆದ್ರೆ ಇದಕ್ಕೆ ಪತ್ನಿಯ ಒಪ್ಪಿಗೆ ಇರಲಿಲ್ಲವಂತೆ ಚಂದ್ರ ಪ್ರಕಾಶ್ ಮಿಶ್ರಾ ಅವರು ತನ್ನ ಸಹೋದರಿಯ ಮದುವೆಗೆ ಚಿನ್ನದ ಉಂಗುರ ಮತ್ತು ಟಿವಿ ಗಿಫ್ಟ್ ನೀಡುವುದಾಗಿ ಪ್ಲಾನ್ ಮಾಡಿದ್ದರು. ಆದ್ರೆ ಚಂದ್ರಪ್ರಕಾಶ್ ಅವರ ಪತ್ನಿ ಚಾಬಿಗೆ ತನ್ನ ಪತಿಯ ಈ ಪ್ಲಾನ್ನಿಂದ ಅಸಮಾಧಾನಗೊಂಡಿದ್ದರು, ಇದೇ ಕಾರಣಕ್ಕೆ ದಂಪತಿ ನಡುವೆ ತೀವ್ರ ವಾಗ್ವಾದವೂ ನಡೆದಿತ್ತು.
ಕೋಪಗೊಂಡ ಪತ್ನಿ ಚಾಬಿ, ಪತಿಗೆ ಬುದ್ಧಿ ಕಲಿಸಬೇಕೆಂದು, ತನ್ನ ಸಹೋದರರನ್ನು ಮನೆಗೆ ಕರೆಸಿದ್ದಾಳೆ ನಂತರ ಒಂದು ಗಂಟೆಗಳ ಕಾಲ ಕೋಲಿನಿಂದ ಕ್ರೂರವಾಗಿ ಥಳಿಸಿ ಕೊಂದುಹಾಕಿದ್ದಾರೆ ಎಂದು ಆಧಿಕಾರಿಗಳು ಹೇಳಿದ್ದಾರೆ. ಈ ಸಂಗತಿ ತಿಳಿದ ಚಂದ್ರ ಪ್ರಕಾಶ್ ಅವರ ಕುಟುಂಬಸ್ಥರು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪೊಲೀಸರ ಪ್ರಕಾರ, ಚಾಬಿ ಮತ್ತು ಆಕೆಯ ಸಹೋದರರು ಸೇರಿದಂತೆ ಐವರನ್ನು ಬಂಧಿಸಲಾಗಿದೆ.
A wedding in Uttar Pradesh ended in murder over a conflict involving a gift to the bride from her brother. Chandra Prakash Mishra was beaten to death by his wife’s family because she was upset with him for gifting a gold ring and television to his sister at her wedding, police said. The incident took place in a village near the Barabanki district.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm