ಬ್ರೇಕಿಂಗ್ ನ್ಯೂಸ್
25-04-24 12:19 pm Bangalore Correspondent ಕ್ರೈಂ
ಬೆಂಗಳೂರು, ಏ.25: ಲೋಕಸಭೆ ಚುನಾವಣೆಗೂ ಮುನ್ನ ರಾಜಧಾನಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, 23 ವರ್ಷದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನ ಕಿಡ್ನ್ಯಾಪ್ ಮಾಡಿ ನಿರ್ಜನ ಪ್ರದೇಶದಲ್ಲಿ ಐವರು ಕಾಮುಕರು ಅತ್ಯಾಚಾರವೆಸಗಿದ್ದಾರೆ.
23 ವರ್ಷದ ಯುವತಿ ಮೇಲೆ ಎರಗಿ ಅತ್ಯಾಚಾರ ಮಾಡಿ ಕ್ರೂರವಾಗಿ ಹಿಂಸೆ ನೀಡಿದ್ದಾರೆ. ಸದ್ಯ ಸಂತ್ರಸ್ತೆ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಹೈಗ್ರೌಂಡ್ಸ್ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ತನಿಖೆಯನ್ನ ನಡೆಸಲಾಗುತ್ತಿದೆ.
6 ವರ್ಷದ ಬಾಲಕಿ ಮೇಲೂ ಅತ್ಯಾಚಾರ ;
ಇನ್ನೊಂದು ಪ್ರಕರಣದಲ್ಲಿ ಕಾಮುಕನೊಬ್ಬ 6 ವರ್ಷದ ಬಾಲಕಿ ಮೇಲೆ ದೌರ್ಜನ್ಯವನ್ನ ನಡೆಸಿದ್ದಾನೆ. ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಮೇಡಹಳ್ಳಿಯಲ್ಲಿ ಪೈಶಾಚಿಕ ಕೃತ್ಯ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಮಮಜನ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಸಂತ್ರಸ್ತ ಬಾಲಕಿ ಕುಟುಂಬ ಹಾಗೂ ಆರೋಪಿ ಒಂದೇ ಏರಿಯಾದಲ್ಲಿ ವಾಸವಾಗಿದ್ದರು. ಬಾಲಕಿ ತಂದೆ ಹಾಲು ತರಲು ಹೊರಗೆ ಹೋಗಿದ್ದರು. ಈ ವೇಳೆ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಳು. ಯಾರು ಇಲ್ಲದಿರುವುದು ತಿಳಿಯುತ್ತಿದ್ದಂತೆ ದುಷ್ಟ ಮಮಜನ್ ಮನೆಯೊಳಗೆ ನುಗ್ಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.
ಪೋಷಕರು ಮನೆಗೆ ವಾಪಸ್ ಬಂದಾಗ ಕಾಮುಕನ ಪೈಶಾಚಿಕ ಕೃತ್ಯದಿಂದ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಕಂಡು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆಗ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಸಂತ್ರಸ್ತೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪೋಕ್ಸೋ ಪ್ರಕರಣವನ್ನು ದಾಖಲಿಸಿಕೊಂಡಿರುವ ಕೆ.ಆರ್. ಪುರಂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
Ahead of the Lok Sabha elections, a 23-year-old woman was allegedly abducted and gang-raped in bengaluru.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm